Select Your Language

Notifications

webdunia
webdunia
webdunia
webdunia

ದೇವಸ್ಥಾನದ ಹುಂಡಿ ಕದ್ದ ಖದೀಮರು

ದೇವಸ್ಥಾನದ ಹುಂಡಿ ಕದ್ದ ಖದೀಮರು
ಮಂಡ್ಯ , ಶನಿವಾರ, 2 ಫೆಬ್ರವರಿ 2019 (14:24 IST)
ಖತರ್ನಾಕ್ ಕಳ್ಳರು ದೇವಾಲಯದ ಹುಂಡಿಗೆ ಕನ್ನ ಹಾಕಿರುವ ಘಟನೆ ನಡೆದಿದೆ.

ದೇವಾಲಯದಲ್ಲಿ ಹುಂಡಿ ಕಳ್ಳತನ ಮಾಡಲಾಗಿದೆ. ಮಂಡ್ಯದ ಕೆ.ಆರ್.ಎಸ್ ನ ಸೀತಾರಾಮಾಂಜನೇಯ ದೇವಾಲಯದಲ್ಲಿ ಘಟನೆ ನಡೆದಿದೆ.  

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ನ ದೇವಾಲಯದಲ್ಲಿ ತಡ ರಾತ್ರಿ ಬೀಗ ಮುರಿದು ಕನ್ನ ಹಾಕಲಾಗಿದೆ. ಹುಂಡಿಯಲ್ಲಿದ್ದ ಹಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಈ ಕುರಿತು ಕೆ.ಆರ್.ಎಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆಗೆ ಸಚಿವ ಸಾ.ರಾ. ಮಹೇಶ್ ಕೈವಾಡವಿದೆಯಾ?