Webdunia - Bharat's app for daily news and videos

Install App

ದೇವಸ್ಥಾನದ ಹುಂಡಿ ಕದ್ದ ಖದೀಮರು

Webdunia
ಶನಿವಾರ, 2 ಫೆಬ್ರವರಿ 2019 (14:24 IST)
ಖತರ್ನಾಕ್ ಕಳ್ಳರು ದೇವಾಲಯದ ಹುಂಡಿಗೆ ಕನ್ನ ಹಾಕಿರುವ ಘಟನೆ ನಡೆದಿದೆ.

ದೇವಾಲಯದಲ್ಲಿ ಹುಂಡಿ ಕಳ್ಳತನ ಮಾಡಲಾಗಿದೆ. ಮಂಡ್ಯದ ಕೆ.ಆರ್.ಎಸ್ ನ ಸೀತಾರಾಮಾಂಜನೇಯ ದೇವಾಲಯದಲ್ಲಿ ಘಟನೆ ನಡೆದಿದೆ.  

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ನ ದೇವಾಲಯದಲ್ಲಿ ತಡ ರಾತ್ರಿ ಬೀಗ ಮುರಿದು ಕನ್ನ ಹಾಕಲಾಗಿದೆ. ಹುಂಡಿಯಲ್ಲಿದ್ದ ಹಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಈ ಕುರಿತು ಕೆ.ಆರ್.ಎಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments