Webdunia - Bharat's app for daily news and videos

Install App

ಸರ್ಕಾರದಿಂದ ಟೆಂಡರ್ ಗೋಲ್ಮಾಲ್ ನಡೀತಿದೆ

Webdunia
ಬುಧವಾರ, 15 ಫೆಬ್ರವರಿ 2023 (18:14 IST)
ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂಪಾಯಿ ಟೆಂಡರನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ. ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರುತ್ತದೆ. ಬಜೆಟ್ ಸೆಷನ್ ಮುಗಿದ ಮೇಲೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಜಲಸಂಪನ್ಮೂಲ, ಇಂಧನ, ಆರೋಗ್ಯ ಸೇರಿ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಎರಡು ಪಟ್ಟು ಹೆಚ್ಚು ಮೊತ್ತಕ್ಕೆ ಎಸ್ಟಿಮೇಟ್ ಮಾಡುತ್ತಿದ್ದಾರೆ. ಏಳು ದಿನ ಮಾತ್ರ ಟೈಂ ಕೊಟ್ಟು, ಗುತ್ತಿಗೆದಾರರನ್ನು ಸೆಟ್ ಮಾಡಲು ಶಾಸಕರಿಗೆ ಹಂಚಿಬಿಟ್ಟಿದ್ದಾರೆ. ಬೀದಿಯಲ್ಲಿ ನಿಂತು ಅವರು ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments