Webdunia - Bharat's app for daily news and videos

Install App

ಬೀಗ ಹಾಕಿರುವ ಮನೆಗಳ ಬಾಗಿಲಿನ ಬೀಗ ಮುರಿಯುತ್ತಿರುವ ಕಳ್ಳರು

Webdunia
ಶನಿವಾರ, 11 ಡಿಸೆಂಬರ್ 2021 (20:51 IST)
ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಂಡು ಮನೆ ಬಾಗಿಲು ಅಥವಾ ಬೀಗ ಮುರಿದು ಒಳನುಸುಳಿ ನಗದು, ಚಿನ್ನಾಭರಣ ಕಳವು ಮಾಡುತ್ತಿದ್ದವನನ್ನು ಬ್ಯಾಡರಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. 
ಕಾಂತರಾಜು (47) ಬಂಧಿತ. ಆರೋಪಪಿಯಿಂದ ಐದು ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ, 700 ಗ್ರಾಂ ಬೆಳ್ಳಿವಸ್ತುಗಳನ್ನು  ವಶಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು. 
ಫೆ.2ರಂದು ಬೆಳಗ್ಗೆ 11 ಗಂಟೆ ಸಮಯದಲ್ಲಿ ದೂರುದಾರರು ತಮ್ಮ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಸಂಬಂಧಿಕರ ಮನೆಗೆ ತೆರಳಿದ್ದರು. ಇದನ್ನೇ ಗಮನಿಸುತ್ತಿದ್ದ ಕಾಂತರಾಜು ಬೀಗ ಮುರಿದು ಕಳ್ಳತನ ಮಾಡಿದ್ದ. ಫೆ. 3ರಂದು ವಾಪಸ್ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳವಾಗಿರುವುದು ಗೊತ್ತಾಗಿತ್ತು. ಕೂಡಲೇ ಮಾಲೀಕರು ಬ್ಯಾಡರಹಳ್ಳಿ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೆÇಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments