ಸಂತ್ರಸ್ತರಿಗೆ ಸಿಗಬೇಕಾದ ವಸ್ತುಗಳು ಕೊಳೆತು, ಹುಳದ ಪಾಲು!

Webdunia
ಶುಕ್ರವಾರ, 28 ಡಿಸೆಂಬರ್ 2018 (18:54 IST)
ಕೊಡಗು ಸಂತ್ರಸ್ತರಿಗೆ ಸಿಗಬೇಕಾದ ವಸ್ತುಗಳು ಕೊಳೆತು, ಹುಳಗಳ ಪಾಲಾಗುತ್ತಿವೆ.

ಕೊಡಗು ಪ್ರಕೃತಿ ದುರಂತ ಸಂದರ್ಭ ರಾಜ್ಯದ ಜನತೆ ನೀಡಿದ ಆಹಾರ ಪದಾರ್ಥಗಳು ಗೋದಾಮಿನಲ್ಲಿವೆ.
ಸಂತ್ರಸ್ಥರಿಗೆಂದು ವಿವಿಧೆಡೆಗಳಿಂದ ದಾನಿಗಳು ನೀಡಿದ್ದ ಪರಿಹಾರ ಸಾಮಗ್ರಿಗಳ ಸಮರ್ಪಕವಾಗಿ ವಿಲೇವಾರಿಯಾಗದೆ ಗೋದಾಮಿನಲ್ಲಿ ಕೊಳೆಯುತ್ತಿವೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ಎಪಿಎಂಸಿ ಗೋದಾಮಿನಲ್ಲಿ ಹತ್ತು ಟನ್ ಗಳಷ್ಟು ಆಹಾರ ಪದಾರ್ಥಗಳ ಶೇಖರಣೆ ಮಾಡಲಾಗಿದೆ. ಸಂತ್ರಸ್ತರಿಗೆ ವಿತರಿಸಲೆಂದು ಕೃಷಿ ಉತ್ಪನ್ನ ಮಾರುಕಟ್ಟೆಯ ಗೋದಾಮಿನಲ್ಲಿ ದಾಸ್ತಾನು ಇರಿಸಿದ್ದ  ಆಹಾರ ಪದಾರ್ಥಗಳು ಕೆಡುತ್ತಿವೆ.

ಅವಧಿ ಮೀರಿದ ಗೋಧಿ ಪುಡಿ, ಬಿಸ್ಕೆಟ್, ತಂಪು ಪಾನಿಯಗಳು, ಹುಳು ಹಿಡಿಯುತ್ತಿರುವ ಜೋಳ, ತೊಗರಿ ಬೇಳೆ, ಅಕ್ಕಿ ಮೂಟೆಗಳು ಇಲ್ಲಿವೆ.

ನ್ಯಾಪ್‌ಕಿನ್, ಬಟ್ಟೆ, ಪಾದರಕ್ಷೆ, ಪ್ಲಾಸ್ಟಿಕ್ ಬಕೆಟ್ ಇನ್ನಿತರ ಸಾಮಗ್ರಿಗಳು ಸಮರ್ಪಕವಾಗಿ ವಿಲೇವಾರಿಗೊಳ್ಳದೆ ಗೋದಾಮಿನಲ್ಲೇ ಇರಿಸಿಕೊಂಡಿರುವ ಅಧಿಕಾರಿಗಳ ಕಾರ್ಯವೈಖರಿಗೆ ಸಂತ್ರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments