Webdunia - Bharat's app for daily news and videos

Install App

ಮೂರನೇ ಬಾರಿ ಗ್ರಾಮ ವಾಸ್ತವ್ಯ ಹೂಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್

Webdunia
ಮಂಗಳವಾರ, 30 ಜನವರಿ 2018 (10:47 IST)
ತುಮಕೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಈ ಹಿಂದೆ 2 ಬಾರಿ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿದ್ದು ಈಗ ಮೂರನೇ ಬಾರಿ ಕೊರಟಗೆರೆ ಕ್ಷೇತ್ರದ ಕೋಳಾಲ ಹೋಬಳಿಯ ಎನ್.ಬೇವಿನಹಳ್ಳಿಯಲ್ಲಿ ಪರಮೇಶ್ವರ್ ಗ್ರಾಮ ವಾಸ್ತವ್ಯ ಹೂಡಿದ್ದಾರೆ.

 
ಎನ್.ಬೇವಿನಹಳ್ಳಿ ಗ್ರಾಮದ ರೈತ ರಂಗಧಾಮಯ್ಯ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ ಪರಮೇಶ್ವರ್  ಅವರು ಮುದ್ದೆ ಊಟ ಸೇವಿಸಿ ನೆಲದ ಮೇಲೆ ಚಾಪೆ ಹಾಸಿ ಮಲಗಿದ್ದಾರೆ. ‘ಗ್ರಾಮವಾಸ್ತವ್ಯ ಪರಿಕಲ್ಪನೆ ಸಮಾಜಮುಖಿಯಾಗಿದೆ. ಗ್ರಾಮವಾಸ್ತವ್ಯದಿಂದ ಗ್ರಾಮದ ಸಮಸ್ಯೆ, ಹಳ್ಳಿ ಜನರ ಕಷ್ಟನಷ್ಟ ತಿಳಿಯುತ್ತದೆ. ಹೀಗಾಗಿ ಮುಂದಿನ ದಿನದಲ್ಲಿ ಪಕ್ಷದ ಎಲ್ಲಾ ಶಾಸಕರಿಗೂ ಗ್ರಾಮವಾಸ್ತವ್ಯ ಮಾಡುವಂತೆ ಫರ್ಮಾನು ಹೊರಡಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಹಾಗೆ ‘ಬಿಜೆಪಿ ಒಳಂಗಿಂದೊಳಗೆ ಓವೈಸಿ ಜೊತೆ ಮಾತುಕತೆ ನಡೆಸುತಿರುವುದು ನಮಗೆ ಮೊದಲೇ ಗೊತ್ತಿತ್ತು. ಮುಸ್ಲಿಂರನ್ನು ದ್ವೇಷಿಸುವ ಬಿಜೆಪಿ ಓವೈಸಿ ಸಖ್ಯ ಬೆಳೆಸಿದೆ. ಅವರಿಗೆ ನೈತಿಕತೆಯೇ ಇಲ್ಲ ಎಂದು ಅವರು  ಬಿಜೆಪಿ ವಿರುದ್ಧ ಹರಿಹಾಯ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments