Webdunia - Bharat's app for daily news and videos

Install App

ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Webdunia
ಸೋಮವಾರ, 31 ಅಕ್ಟೋಬರ್ 2022 (16:46 IST)
ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್​​​ಗೆ ಸಂಬಂಧಿಸಿದಂತೆ ಶ್ರೀಗಳಿಗೆ ಹನಿಟ್ರ್ಯಾಪ್​ ನಡೆಸಿದ್ದ ಗ್ಯಾಂಗ್​​ ಅಂದರ್​​ ಆಗಿದ್ದು, ರಾಮನಗರದ ಜೈಲಿನಿಂದ ಆರೋಪಿಗಳನ್ನ ಕರೆತಂದ ಪೊಲೀಸರು ಮಾಗಡಿಯ 1ನೇ JMFC ಕೋರ್ಟ್‌ಗೆ ಆರೋಪಿಗಳ ಹಾಜರು ಪಡಿಸಲಾಯಿತು. ನಂತರ ಕೋರ್ಟ್ ಆರೋಪಿಗಳನ್ನು ನವೆಂಬರ್​​​ 4ರ ತನಕ ಪೊಲೀಸ್​​ ಕಸ್ಟಡಿಗೆ ​​​ವಹಿಸಿದೆ. ಆತ್ಮಹತ್ಯೆಗೂ ಮುನ್ನ 6 ಪುಟಗಳ ಡೆತ್‌ನೋಟ್ ಅನ್ನು ಶ್ರೀಗಳು ಬರೆದಿದ್ದು, 6 ಪುಟಗಳ ಪೈಕಿ 3 ಪುಟಗಳ ಡೆತ್‌ನೋಟ್‌ ಪವರ್‌ ಟಿವಿಗೆ ಲಭ್ಯವಾಗಿದೆ. ಡೆತ್‌ನೋಟ್‌ನಲ್ಲಿ ಹನಿಟ್ರ್ಯಾಪ್‌ ಬಗ್ಗೆ ಎಳೆಎಳೆಯಾಗಿ ಉಲ್ಲೇಖ ಮಾಡಲಾಗಿದ್ದು, ಡೆೆತ್‌ನೋಟ್‌ನಲ್ಲಿ ಪ್ರಭಾವಿ ಮುಖಂಡನ ಹೆಸರನ್ನು ಉಲ್ಲೇಖಿಸಲಾಗಿದೆ. ಹೆಚ್ಚಿನ ವಿಚಾರಣೆ ಬಳಿಕ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments