Webdunia - Bharat's app for daily news and videos

Install App

ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Webdunia
ಸೋಮವಾರ, 31 ಅಕ್ಟೋಬರ್ 2022 (16:46 IST)
ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್​​​ಗೆ ಸಂಬಂಧಿಸಿದಂತೆ ಶ್ರೀಗಳಿಗೆ ಹನಿಟ್ರ್ಯಾಪ್​ ನಡೆಸಿದ್ದ ಗ್ಯಾಂಗ್​​ ಅಂದರ್​​ ಆಗಿದ್ದು, ರಾಮನಗರದ ಜೈಲಿನಿಂದ ಆರೋಪಿಗಳನ್ನ ಕರೆತಂದ ಪೊಲೀಸರು ಮಾಗಡಿಯ 1ನೇ JMFC ಕೋರ್ಟ್‌ಗೆ ಆರೋಪಿಗಳ ಹಾಜರು ಪಡಿಸಲಾಯಿತು. ನಂತರ ಕೋರ್ಟ್ ಆರೋಪಿಗಳನ್ನು ನವೆಂಬರ್​​​ 4ರ ತನಕ ಪೊಲೀಸ್​​ ಕಸ್ಟಡಿಗೆ ​​​ವಹಿಸಿದೆ. ಆತ್ಮಹತ್ಯೆಗೂ ಮುನ್ನ 6 ಪುಟಗಳ ಡೆತ್‌ನೋಟ್ ಅನ್ನು ಶ್ರೀಗಳು ಬರೆದಿದ್ದು, 6 ಪುಟಗಳ ಪೈಕಿ 3 ಪುಟಗಳ ಡೆತ್‌ನೋಟ್‌ ಪವರ್‌ ಟಿವಿಗೆ ಲಭ್ಯವಾಗಿದೆ. ಡೆತ್‌ನೋಟ್‌ನಲ್ಲಿ ಹನಿಟ್ರ್ಯಾಪ್‌ ಬಗ್ಗೆ ಎಳೆಎಳೆಯಾಗಿ ಉಲ್ಲೇಖ ಮಾಡಲಾಗಿದ್ದು, ಡೆೆತ್‌ನೋಟ್‌ನಲ್ಲಿ ಪ್ರಭಾವಿ ಮುಖಂಡನ ಹೆಸರನ್ನು ಉಲ್ಲೇಖಿಸಲಾಗಿದೆ. ಹೆಚ್ಚಿನ ವಿಚಾರಣೆ ಬಳಿಕ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments