Webdunia - Bharat's app for daily news and videos

Install App

ಕಲ್ಲು ಹಿಡಿದು ರಾಬರಿಗೆ ನಿಂತ ಪುಂಡರು

Webdunia
ಮಂಗಳವಾರ, 10 ಅಕ್ಟೋಬರ್ 2023 (15:47 IST)
ಲಾಂಗು ಮಚ್ಚು ಹಿಡಿದು ‌ರಾಬರಿ ಮಾಡ್ತಿದ್ದ ಗ್ಯಾಂಗ್ ಈಗ ಹೊಸ ಅಸ್ತ್ರ ಬಳಕೆಗೆ ಮುಂದಾಗಿದ್ದಾರೆ.ಹೈವೆಗಳು , ಮುಖ್ಯರಸ್ತೆಗಳಲ್ಲಿ ಟಾರ್ಗೇಟ್ ಮಾಡಿ ನಗರದಚಿಕ್ಕನಾಯಕನಹಳ್ಳಿ ಬಳಿ ತಡ ರಾತ್ರಿ  ಕೃತ್ಯ ಪುಂಡರು ಎಸೆಗಿದಾರೆ.ಪುಂಡರ ಕೃತ್ಯ ಕಾರಿನ ಡ್ಯಾಷ್ ಕ್ಯಾಮ್ ನಲ್ಲಿ  ಸೆರೆಯಾಗಿದೆ.ದಂಪತಿ ,ಮಗುವಿದ್ದ ಕಾರಿಗೆ  ಪುಂಡರು ಕಲ್ಲು ಹಿಡಿದು ಅಡ್ಡ ಬಂದಿದ್ದಾರೆ. ಮಗುವಿದ್ದ ಕಾರಣ  ರಾಬರಿ ಮಾಡದೆ ಪುಂಡರು ಹಿಂದೆ ಸರಿದಿರುವ ಶಂಕೆ ವ್ಯಮ್ತವಾಗಿದೆ.ಬೇರೆ ಕಾರುಗಳನ್ನ ರಾಬರಿ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ.ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments