ಕಟು ಸತ್ಯ ಎದುರಿಸುವ ಕಾಲ ಬಂದಿದೆ : ಬೊಮ್ಮಾಯಿ ವಾಗ್ದಾಳಿ

Webdunia
ಶನಿವಾರ, 25 ಫೆಬ್ರವರಿ 2023 (12:10 IST)
ಬೆಂಗಳೂರು : ಅರ್ಕಾವತಿ ರಿಡೂ ಪ್ರಕರಣದಲ್ಲಿ ಸಿದ್ದರಾಮಯ್ಯ ಅಕ್ರಮ ಮಾಡಿರುವುದು ಸತ್ಯ. ನಾನು ಸುಳ್ಳು ಹೇಳುತ್ತಿಲ್ಲ.
 
ಸಿದ್ದರಾಮಯ್ಯ ಅವರಿಗೆ ಕಟು ಸತ್ಯ ಎದುರಿಸುವ ಕಾಲ ಬಂದಿದೆ ಎಂದು ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಅರ್ಕಾವತಿ ರಿಡೂ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಸುಳ್ಳು ಹೇಳ್ಳುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅರ್ಕಾವತಿ ರಿಡೂ ಅಕ್ರಮದ ಬಗ್ಗೆ ಬೊಮ್ಮಾಯಿ ಹೇಳ್ತಿರೋದಲ್ಲ. ನ್ಯಾ.ಕೆಂಪಣ್ಣ ಆಯೋಗ ಹೇಳಿರೋದು. ನಾನು ಸುಳ್ಳು ಹೇಳ್ತಿಲ್ಲ. ಕಾಂಗ್ರೆಸ್ ಅವರು ಸುಳ್ಳು ಹೇಳ್ತಿರೋದು ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಕರ್ನಾಟಕಕ್ಕೆ ಮೊದಲ ಬಾರಿ ಭೇಟಿ ನೀಡಿದ ಉಪರಾಷ್ಟ್ರಪತಿ ರಾಧಾಕೃಷ್ಣನ್‌ಗೆ ಅದ್ಧೂರಿ ಸ್ವಾಗತ

ಮೂರು ಜನರ ಸಾವಿಗೆ ಕಾರಣವಾಗಿದ್ದ ನರಹಂತಕ ಹುಲಿ ಕೊನೆಗೂ ಸೆರೆ: ಡಿಎನ್‌ಎ ಪರೀಕ್ಷೆಗೆ ಸೂಚನೆ

Karnataka Weather:ರಾಜ್ಯದಾದ್ಯಂತ ಒಣ ಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ

Vote Chori: ಕೆಪಿಸಿಸಿಯಿಂದ 1.12 ಕೋಟಿ ಸಹಿ ಸಂಗ್ರಹ, ನಾಳೆಯೇ ಹೈಕಮಾಂಡ್‌ಗೆ ಸಲ್ಲಿಕೆ

ಮುಂದಿನ ಸುದ್ದಿ
Show comments