Webdunia - Bharat's app for daily news and videos

Install App

ಗುಂಡಿ ಬಿದ್ದ ರಸ್ತೆಗೆ ಕಾಂಕ್ರೀಟ್ ಹಾಕಿದ ಟ್ರಾಫಿಕ್ ಪೋಲಿಸರು

Webdunia
ಮಂಗಳವಾರ, 18 ಜುಲೈ 2023 (16:50 IST)
ಗುಂಡಿ ಬಿದ್ದ ರಸ್ತೆಗೆ  ಕಾಂಕ್ರೀಟ್  ಟ್ರಾಫಿಕ್ ಪೋಲಿಸರು ಹಾಕಿದ್ದಾರೆ.ಕಬ್ಬನ್ ಪಾರ್ಕ್ ಬಳಿಯ ಪ್ರೆಸ್ ಕ್ಲಬ್ ಬಳಿಯ ಸರ್ಕಲ್‌ ನಲ್ಲಿ ಗುಂಡಿಬಿದ್ದಿದ್ದು,ಪಿಐ ನಟರಾಜ್ ಮಾರ್ಗದರ್ಶನದಲ್ಲಿ  ಪಿಎಸ್ ಐ ಬಸವರಾಜ್, ಎಎಸ್ ಐ ರಾಜು, ಎಎಸ್ ಐ ಜಯಣ್ಣ, 
ನಟರಾಜ್, ಸಾಧಿಪ್ ನದಾಫ್. ಆನಂದ್ ಸಿಬ್ಬಂದಿ ಯಿಂದ ಗುಂಡಿ ಮುಚ್ಚುವ ಕಾರ್ಯ ನಡೆದಿದೆ.
 
ವಾಹನಗಳ ‌ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆ ಕಬ್ಬನ್ ಪಾರ್ಕ್ ಟ್ರಾಫಿಕ್ ‌ಪೋಲಿಸರು ಗುಂಡಿಮುಚ್ಚಿದ್ದಾರೆ‌ ಸ್ವತಃ ತಾವೇ ಸಿಮೆಂಟ್, ಜೆಲ್ಲಿ ಕಲಸಿ ಹಾಕಿದ್ದಾರೆ.ಸುಮಾರು ಆರು ಮೀಟರ್ ನಷ್ಟು ಉದ್ದ ಗುಂಡಿ‌ಬಿದ್ದು ರಸ್ತೆ  ಕಿತ್ತು ಹೋಗಿದ್ದು,ನಿತ್ಯಾ ನೂರಾರು ವಾಹನಗಳು ಈ ರಸ್ತೆಯಲ್ಲಿ  ಸಂಚಾರ ಮಾಡುತ್ತಾವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments