Webdunia - Bharat's app for daily news and videos

Install App

ಬಸ್ ನಲ್ಲಿ ಕಳೆದುಕೊಂಡಿದ ಹಣ ವಸ್ತುವನ್ನ ಪ್ರಯಾಣಿಕರಿಗೆ ಹಿಂತಿರುಗಿಸಿದ ಸಂಚಾರ ಅಧಿಕ್ಷರು

Webdunia
ಭಾನುವಾರ, 1 ಆಗಸ್ಟ್ 2021 (18:54 IST)
ದಿನಾಂಕ:- 30/07/2021 ರಂದು ಶುಕ್ರವಾರ ಸಮಯ ಸುಮಾರು 10:35 ರಲ್ಲಿ ಇಬ್ಬರು ಪ್ರಯಾಣಿಕರು ವಾಹನ ಸಂಖ್ಯೆ  KA11 F 0465 ರಲ್ಲಿ  ಮಂಡ್ಯ ದಿಂದ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣಕ್ಕೆ ಪ್ರಯಾಣ ಮಾಡಿರುತ್ತಾರೆ.  ಈ ಪ್ರಯಾಣಿಕರು ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಬಂದಿರುತ್ತಾರೆ. ಇವರು ಬಸ್ ನ್ನು ಇಳಿದು ಆಟೋ ದಲ್ಲಿ ಹೋಗುವಾಗ ಮಾರ್ಗ ಮದ್ಯೆ ತಮ್ಮ ಹಣದ ಮತ್ತು ಸ್ಕ್ಯಾನಿಂಗ್ ರಿಪೋರ್ಟ್  ನೆನಪಾಗಿ ಮರಳಿ ಅದೇ ಆಟೋ ದಲ್ಲಿ ಬಸ್‌ ನಿಲ್ದಾಣಕ್ಕೆ ಬಂದು
 ಗೋಳಾಡುತ್ತಿದ್ದರು.  ಸ್ಕ್ಯಾನಿಂಗ್ ರಿಪೋರ್ಟ್ ಮತ್ತು 50500 ₹ ಹಣವನ್ನು ಬಸ್‌ ನಲ್ಲಿ  ಬಿಟ್ಟು ಹೋಗಿದ್ದೇವೆ.  ಇದನ್ನು ದಯವಿಟ್ಟು ಹುಡುಕಿಸಿ ಕೊಡಿ ಎಂದು ನಿಲ್ದಾಣ ದಲ್ಲಿ ಕರ್ತವ್ಯ ದಲ್ಲಿದ್ದ  ಲಕ್ಷ್ಮೇ ಗೌಡ ಸಹಾಯಕ ಸಂಚಾರ ಅಧೀಕ್ಷಕ ರವರ ಬಳಿ  ಬಂದು ಗೋಳಾಡಿರುತ್ತಾರೆ.
ನಂತರದಲ್ಲಿ ತಕ್ಷಣವೇ ಮಂಡ್ಯ ಘಟಕದ  ಘಟಕ ವ್ಯವಸ್ಥಾಪಕರೊಂದಿಗೆ ದೂರವಾಣಿ ಮಾತನಾಡಿ ಬಸ್‌ ಚಾಲಕ ಮಹೇಶ್ ಹಾಗೂ ನಿರ್ವಾಹಕ ಸೋಮಶೇಖರಪ್ಪ ಅವರ ಮೊಬೈಲ್ ಸಂಖ್ಯೆ ಯನ್ನು ಪಡೆದು ಮಾತನಾಡಿ ಬಸ್ಸಿನ 5 ನೆಯ ಸೀಟಿನಲ್ಲಿ ಸ್ಕ್ಯಾನಿಂಗ್ ರಿಪೋರ್ಟ್ ಗಳು ಇರುವುದಾಗಿ ತಿಳಿಸಿ ಅದನ್ನು ಹುಡುಕುವಂತೆ ಹೇಳಿ ಅದರೊಂದಿಗೆ 50500 ₹ ಹಣವು ಇರುವುದಾಗಿ ತಿಳಿಸಿ ಈಗಲೇ  ತನಿಖೆ ಮಾಡಿ ನೋಡು ಎಂದು  ತಿಳಿಸಿರುತ್ತಾರೆ. ನಿರ್ವಾಹಕ ಸೋಮಶೇಖರಪ್ಪ   ಹಣ  ಮತ್ತು ಸ್ಕ್ಯಾನಿಂಗ್ ರಿಪೋರ್ಟ್ ಇರುವುದಾಗಿ ತಿಳಿಸಿರುತ್ತಾರೆ. ನಂತರ ಚನ್ನಪಟ್ಟಣ ಘಟಕ  ವ್ಯವಸ್ಥಾಪಕರಿಂದ ಪೂರ್ಣ ಪ್ರಮಾಣದಲ್ಲಿ ಹಣವನ್ನು ಲೆಕ್ಕಾಚಾರ ಮಾಡಿಸಿ ಮಂಡ್ಯದಲ್ಲಿ ಪ್ರಯಾಣಿಕರ ಮಗಳಿಗೆ ಹಣವನ್ನು ಮತ್ತು ಸ್ಕ್ಯಾನಿಂಗ್ ರಿಪೋರ್ಟ್   ಕೊಡಿಸುವ ಕೆಲಸ ಮಾಡಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments