ವರ್ಗಾವಣೆ ದಂಧೆ ನಿಲ್ಲಿಸಿಲ್ಲ-ರವಿಕುಮಾರ್

Webdunia
ಸೋಮವಾರ, 30 ಅಕ್ಟೋಬರ್ 2023 (16:48 IST)
ಸರ್ಕಾರ ಇನ್ನೂ ಕಲೆಕ್ಷನ್ ನಿಲ್ಲಿಸಿಲ್ಲ.ವರ್ಗಾವಣೆ ದಂಧೆ ನಿಲ್ಲಿಸಿಲ್ಲ.KEA ನಡೆಸುತ್ತಿರೋ FDA ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ.ಕೆಲವೆಡೆ ಒಂದು ಗಂಟೆ ಹೆಚ್ಚುವರಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ.9  ಜನರ ಬಂಧನ ಮಾಡಲಾಗಿದೆ.ಆರ್.ಡಿ ಪಾಟೀಲ್ ಅವರನ್ನು ಯಾಕೆ ಇನ್ನೂ ಬಂಧನ ಆಗಿಲ್ಲ.ಸರ್ಕಾರದ ಹಸ್ತಕ್ಷೇಪ ಇದರಲ್ಲಿ ಇದೆ.

ಕೂಡಲೇ ಇದನ್ನ ತನಿಖೆ ನಡೆಸಬೇಕು.ಆರ್ ಡಿ ಪಾಟೀಲ್ ಬಂಧನ ಆಗಬೇಕು.ಹಾಗಾಗಿ ಯಾದಗಿರಿ, ಕಲ್ಬುರ್ಗಿಯಲ್ಲಿ ಹೋರಾಟ ಮಾಡಲಾಗುವುದು.ಬುಧವಾರ ಪ್ರತಿಭಟನೆ ನಡೆಯಲಿದೆ ಎಂದು ಪರಿಷತ್ ಸದಸ್ಯ ಎನ್ ರವಿಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಭಾರೀ ಮಾನ್ಸೂನ್ ಬಳಿಕ ದೆಹಲಿ ವಾಯು ಗುಣಮಟ್ಟದಲ್ಲಿ ಊಹಿಸಲಾಗದ ಬದಲಾವಣೆ

ಭೀಮಾತೀರದ ರೌಡಿಶೀಟರ್‌ ತುಳಸಿರಾಮನ ಪರ ಮಹತ್ವದ ಆದೇಶ

ಈ ದುರಂತವು ಇನ್ನೂ ತನ್ನನ್ನು ಬಾಧಿಸುತ್ತಿದೆ: ವಿಜಯ್ ದಳಪತಿ

ಮುಂದಿನ ಸುದ್ದಿ
Show comments