ವರ್ಗಾವಣೆ ದಂಧೆ ನಿಲ್ಲಿಸಿಲ್ಲ-ರವಿಕುಮಾರ್

Webdunia
ಸೋಮವಾರ, 30 ಅಕ್ಟೋಬರ್ 2023 (16:48 IST)
ಸರ್ಕಾರ ಇನ್ನೂ ಕಲೆಕ್ಷನ್ ನಿಲ್ಲಿಸಿಲ್ಲ.ವರ್ಗಾವಣೆ ದಂಧೆ ನಿಲ್ಲಿಸಿಲ್ಲ.KEA ನಡೆಸುತ್ತಿರೋ FDA ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ.ಕೆಲವೆಡೆ ಒಂದು ಗಂಟೆ ಹೆಚ್ಚುವರಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ.9  ಜನರ ಬಂಧನ ಮಾಡಲಾಗಿದೆ.ಆರ್.ಡಿ ಪಾಟೀಲ್ ಅವರನ್ನು ಯಾಕೆ ಇನ್ನೂ ಬಂಧನ ಆಗಿಲ್ಲ.ಸರ್ಕಾರದ ಹಸ್ತಕ್ಷೇಪ ಇದರಲ್ಲಿ ಇದೆ.

ಕೂಡಲೇ ಇದನ್ನ ತನಿಖೆ ನಡೆಸಬೇಕು.ಆರ್ ಡಿ ಪಾಟೀಲ್ ಬಂಧನ ಆಗಬೇಕು.ಹಾಗಾಗಿ ಯಾದಗಿರಿ, ಕಲ್ಬುರ್ಗಿಯಲ್ಲಿ ಹೋರಾಟ ಮಾಡಲಾಗುವುದು.ಬುಧವಾರ ಪ್ರತಿಭಟನೆ ನಡೆಯಲಿದೆ ಎಂದು ಪರಿಷತ್ ಸದಸ್ಯ ಎನ್ ರವಿಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments