ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

Webdunia
ಭಾನುವಾರ, 22 ಜನವರಿ 2023 (12:10 IST)
ಬೆಂಗಳೂರು : ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಮಂಗಳವಾರ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು,

ಪ್ರತಿಭಟನೆಗೆ ಕೆ.ಎಸ್.ಆರ್.ಟಿ.ಸಿ ಸ್ಟಾಪ್ ಹಾಗೂ ವರ್ಕರ್ಸ್ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್,

ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆ.ಎಸ್.ಆರ್.ಟಿ.ಸಿ ಹಾಗೂ ಎಸ್ಟಿ ಎಂಪ್ಲಾಯೀಸ್ ಯೂನಿಯನ್, ಕ.ರಾ.ರ.ಸಾ ಸಂಸ್ಥೆ ಪ.ಜಾ/ ಪ.ಪಂಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲವನ್ನು ನೀಡಲಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲವೂ ಅಂದುಕೊಂಡಂತೆ ನಡೆದರೆ ಈ ದಿನವೇ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್

ಮುಂಬೈ, ಮಹಾರಾಷ್ಟ್ರದ ನಗರವಲ್ಲ: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ವಿರೋಧ

ಗುಜರಾತ್‌ನ ಸೋಮನಾಥ ದೇವಸ್ಥಾನಕ್ಕೆ ನರೇಂದ್ರ ಮೋದಿ ಭೇಟಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್‌ಗೆ ಬಿಗ್‌ಶಾಕ್‌

Karnataka Weather: ಸಿಲಿಕಾನ್ ಸಿಟಿಯಲ್ಲಿ ಇಂದಿನ ಹವಾಮಾನ ಇಲ್ಲಿದೆ

ಮುಂದಿನ ಸುದ್ದಿ
Show comments