Webdunia - Bharat's app for daily news and videos

Install App

ತ್ರಿವರ್ಣ ಧ್ವಜ ಬಿಜೆಪಿಯವರೇ ವಿರೋಧ

Webdunia
ಸೋಮವಾರ, 8 ಆಗಸ್ಟ್ 2022 (19:39 IST)
ಬಾವುಟ ಬಳಕೆ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಚೀನಾದಿಂದ ವಸ್ತುಗಳ ಆಮದು ಜಾಸ್ತಿ ಆಗಿದೆಯಾ..? ಕಡಿಮೆ ಆಗಿದೆಯಾ..? ಮೇಕ್ ಇನ್ ಇಂಡಿಯಾ ಅಂತ ಮಾತಾಡ್ತಾರೆ. ಆದ್ರೆ, ವಸ್ತುಗಳನ್ನ ಹೊರ ದೇಶದಿಂದ ಆಮದು ಮಾಡಿಕೊಳ್ಳುವುದು ಹೆಚ್ಚಾಗಿದೆ. ಮಳೆಯಿಂದ ಸಾವಿರಾರು ಕೋಟಿ ನಷ್ಟವಾಗಿದೆ. ನಾವಿನ್ನೂ ಅದರ ಬಗ್ಗೆ ಸರ್ವೆ ಮಾಡಿಲ್ಲ. ದೇಶದ ಆರ್ಥಿಕ ಸ್ಥಿತಿ ಕಷ್ಟವಾಗಿದೆ. ಶ್ರೀಲಂಕಾದ ಪರಿಸ್ಥಿತಿ ದೇಶಕ್ಕೂ ಬರಬಹುದು ಅಂತ ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಜೆಪಿ ಆಯೋಜಿಸಿರುವ ಹರ್ ಘರ್ ತಿರಂಗಕ್ಕೆ ವಿರೋಧ ಮಾಡಿದ್ದವರು ಯಾರು? ಭಾರತ ದೇಶದ ತ್ರಿವರ್ಣ ಧ್ವಜವನ್ನ ಸಾವರ್ಕರ್ ವಿರೋಧ ಮಾಡಿದ್ರು. RSSನವರು ವಿರೋಧ ಮಾಡಿದ್ದರು.ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಅಮೃತ ಮಹೋತ್ಸವವನ್ನ ರಾಜಕಾರಣಗೊಳಿಸುತ್ತಿದ್ದಾರೆ.  ಸ್ವಾತಂತ್ರ್ಯೋತವಕ್ಕೆ ಬಿಜೆಪಿ ಕೊಡುಗೆ ಶೂನ್ಯ ಎಂದು ಆಡಳಿತ ಪಕ್ಷದ ಮೇಲೆ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments