Webdunia - Bharat's app for daily news and videos

Install App

ವಿವಾದಿತ ಈದ್ಗಾ ಮೈದಾನದಲ್ಲಿ ನಾಳೆ ಹಾರಲಿದೆ ತ್ರಿವರ್ಣ ಧ್ವಜ

Webdunia
ಬುಧವಾರ, 25 ಜನವರಿ 2023 (15:51 IST)
ವಿವಾದಿತ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ನಾಳೆ  ಬೆಳಗ್ಗೆ 8-30 ಕ್ಕೆ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನೇರವೇರಲಿದೆ.ಸ್ಥಳದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು,ಗಣರಾಜ್ಯೋತ್ಸವ ಆಚರಣೆಗೆ ಮೈದಾನದಲ್ಲಿ ಸ್ವಚ್ಚತಾ ಕಾರ್ಯವನ್ನ ಮಾಡಲಾಗ್ತಿದೆ.
 
ಸಂಜೆಯೊಳಗೆ ಮೈದಾನದಲ್ಲಿ ಕಂದಾಯ ಇಲಾಖೆ ಧ್ವಜ ಸ್ತಂಭ ಇಡಲಿದೆ.ನಾಳೆ ಬೆಳಗ್ಗೆ 8-30 ಕ್ಕೆ ವಿವಾದಿತ ಮೈದಾನದಲ್ಲಿ ಬೆಂಗಳೂರು ನಗರ ಉತ್ತರ ಎಸಿ ಶಿವಣ್ಣ ನೇತೃತ್ವದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.ಹೀಗಾಗಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಮೈದಾನದಲ್ಲಿ ಕಂದಾಯ ಇಲಾಖೆಯಿಂದ ಸಿದ್ದತೆ ನಡೆದಿದೆ.ಪೊಲೀಸ್ ಭದ್ರತೆಯಲ್ಲಿ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments