ವಿವಾದಿತ ಈದ್ಗಾ ಮೈದಾನದಲ್ಲಿ ನಾಳೆ ಹಾರಲಿದೆ ತ್ರಿವರ್ಣ ಧ್ವಜ

Webdunia
ಬುಧವಾರ, 25 ಜನವರಿ 2023 (15:51 IST)
ವಿವಾದಿತ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ನಾಳೆ  ಬೆಳಗ್ಗೆ 8-30 ಕ್ಕೆ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನೇರವೇರಲಿದೆ.ಸ್ಥಳದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು,ಗಣರಾಜ್ಯೋತ್ಸವ ಆಚರಣೆಗೆ ಮೈದಾನದಲ್ಲಿ ಸ್ವಚ್ಚತಾ ಕಾರ್ಯವನ್ನ ಮಾಡಲಾಗ್ತಿದೆ.
 
ಸಂಜೆಯೊಳಗೆ ಮೈದಾನದಲ್ಲಿ ಕಂದಾಯ ಇಲಾಖೆ ಧ್ವಜ ಸ್ತಂಭ ಇಡಲಿದೆ.ನಾಳೆ ಬೆಳಗ್ಗೆ 8-30 ಕ್ಕೆ ವಿವಾದಿತ ಮೈದಾನದಲ್ಲಿ ಬೆಂಗಳೂರು ನಗರ ಉತ್ತರ ಎಸಿ ಶಿವಣ್ಣ ನೇತೃತ್ವದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.ಹೀಗಾಗಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಮೈದಾನದಲ್ಲಿ ಕಂದಾಯ ಇಲಾಖೆಯಿಂದ ಸಿದ್ದತೆ ನಡೆದಿದೆ.ಪೊಲೀಸ್ ಭದ್ರತೆಯಲ್ಲಿ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಮುಂದಿನ ಸುದ್ದಿ
Show comments