Webdunia - Bharat's app for daily news and videos

Install App

ಪ್ರತಿಮಾ ಕೊಲೆ ಸಂಬಂಧ ತನಿಖೆಯಾದ ನಂತರ ಸತ್ಯಾಂಶ ಗೊತ್ತಾಗಲಿದೆ

Webdunia
ಭಾನುವಾರ, 5 ನವೆಂಬರ್ 2023 (19:48 IST)
ಪ್ರತಿಮಾ ಕೊಲೆ ಸಂಬಂಧ ಜಿಲ್ಲಾಧಿಕಾರಿ ದಯಾನಂದ್ ಪ್ರತಿಕ್ರಿಯಿಸಿದ್ದಾರೆ.ಪ್ರತಿಮಾ ನಿರಂತರವಾಗಿ ನನ್ನ ಸಂಪರ್ಕದಲ್ಲಿದ್ರು.ಪ್ರತಿಮಾ ಒಂದೊಳ್ಳೆ ಅಧಿಕಾರಿ.ಎಲ್ಲಾ ಸಭೆಗಳಲ್ಲೂ ಕಡತಗಳ ಜೊತೆಗೆ ಹಾಜರಾಗ್ತಿದ್ರು.

ಕಳೆದ ಒಂದು ತಿಂಗಳ ಹಿಂದೆ ಎಲ್ಲಾ ಅಧಿಕಾರಿಗಳನ್ನು ಕರೆದು ಸ್ವಲ್ಪ ಜೋರು ಮಾಡಿದ್ದೆ.ಅಕ್ರಮವಾಗಿ ಜಲ್ಲಿಕಲ್ಲು, ಕಲ್ಲು ಗಣಿಗಾರಿಕೆ ನಡೀತಿದೆ, ತಮಿಳುನಾಡಿನಿಂದ ತರ್ತಿದ್ದಾರೆ ನೋಡಿ ಅಂದಿದ್ದೆ.ಕೆಲಸದ ಸಂಬಂಧ ಯಾವುದೇ ಸಮಸ್ಯೆ ಇರಲಿಲ್ಲ.ಆ ರೀತಿಯ ಯಾವುದೇ ದೂರು ಬಂದಿಲ್ಲ.

ತಮಿಳುನಾಡಿನ ಕಡೆಗೆ ಬರುವ ಲಾರಿಗಳನ್ನು ತಡೆಯೋಕೆ ಹೇಳಿದ್ದೆ.ಪಾಸಿಟಿವ್ ಮೈಂಡ್ ಸಟ್ ಅಧಿಕಾರಿ ಹೊಂದಿದ್ದದರು.ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಜಿಲ್ಲಾಧಿಕಾರಿ ಕೆಎ ದಯಾನಂದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments