Select Your Language

Notifications

webdunia
webdunia
webdunia
webdunia

ಸತ್ಯ ಎಂದಿಗೂ ಮೌನವಾಗಿರುವುದಿಲ್ಲ: ರಾಹುಲ್ ಗಾಂಧಿ

ಸತ್ಯ ಎಂದಿಗೂ ಮೌನವಾಗಿರುವುದಿಲ್ಲ: ರಾಹುಲ್ ಗಾಂಧಿ
ಬೆಂಗಳೂರು , ಬುಧವಾರ, 6 ಸೆಪ್ಟಂಬರ್ 2017 (13:38 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸತ್ಯ ಎಂದಿಗೂ ಮೌನವಾಗಿರುವುದಿಲ್ಲ. ಗೌರಿ ಲಂಕೇಶ್ ಸತ್ತರೂ ನಮ್ಮ ಹೃದಯಗಳಲ್ಲಿ ಜೀವಂತವಾಗಿರುತ್ತಾರೆ. ಹತ್ಯೆ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಮರಣೋತ್ತರ ಪರೀಕ್ಷೆ ಅಂತ್ಯ