Webdunia - Bharat's app for daily news and videos

Install App

ಪಾಲಿಕೆ ಗದ್ದುಗೆ ಏರೋದಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಅನಿವಾರ್ಯ-ಕಲಬುರಗಿ

Webdunia
ಗುರುವಾರ, 23 ಸೆಪ್ಟಂಬರ್ 2021 (21:19 IST)
ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಅಂತ್ರವಾಗಿದ್ದು ಪಾಲಿಕೆ ಗದ್ದುಗೆ ಏರೋದಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಅನಿವಾರ್ಯವಾಗಿದೆ..ಪರಿಸ್ಥಿತಿಯ ಲಾಭ ಪಡೆಯೋದಕ್ಕೆ ಮುಂದಾಗಿದೆ.ಇಂದು  ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಲಬುರಗಿ ಪಕ್ಷೇತರ ಕಾರ್ಪೋರೇಟರ್ ಶಂಭುಲಿಂಗಪಾಟೀಲ್ ಬಳಬಟ್ಟಿ ನಿರ್ಮಲ್‌ಕುಮಾರ್ ಸುರಾನಾ ಮೂಲಕ ಬಿಜೆಪಿಗೆ ಸೆರ್ಪಡೆಯಾಗಿದ್ದಾರೆ.23 ಸ್ಥಾನದಿಂದ‌ 24ಸ್ಥಾನಕ್ಕೆ‌ ಬಂದ ಬಿಜೆಪಿ ಕಲಬುರಗಿ ಮೇಯರ್ ಪಟ್ಟಕ್ಕಾಗಿ ಕಸರತ್ತು ನಡೆಸಿದೆ.ಇನ್ನು ಸಭೆಯಲ್ಲಿ ಮಾತಡಿದ ದತ್ತಾತ್ರೇಯ ಪಾಟೀಲ್ ಕಲಬುರ್ಗಿ ಪಾಲಿಕೆಗೆ ಮೇಯರ್ ಬಿಜೆಪಿಯವರೇ ಆಗುತ್ತಾರೆ.ಈಗಾಗಲೇ ಜೆಡಿಎಸ್ ಜೊತೆ ನಮ್ಮ ನಾಯಕರು ಮಾತನಾಡಿದ್ದಾರೆ. ನಮ್ಮ ಮುಂದೆ ಜೆಡಿಎಸ್ ಯಾವುದೇ ಬೇಡಿಕೆ ಇಟ್ಟಿಲ್ಲ. ಮೇಯರ್ ಹುದ್ದೆ ಜೆಡಿಎಸ್‌ ಕೇಳಿಲ್ಲ, ನಮ್ಮ ನಾಯಕರು ಕುಮಾರಸ್ವಾಮಿ ಜೊತೆ ಮಾತುಕತೆ ಮಾಡಿದ್ದಾರೆ. ಕಲಬುರಗಿಯಲ್ಲಿ ಇಷ್ಟು ವರ್ಷ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈಗ ಕಾಂಗ್ರೆಸ್ ನ್ನು ಬೇರು ಸಹಿತ ಕಿತ್ತು ಹಾಕ್ತೇವೆ...ಬಿಜೆಪಿ ಮೇಯರ್ ಆಗುವುದಂತೂ ನಿಶ್ವಿತ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments