Webdunia - Bharat's app for daily news and videos

Install App

ಪಾಲಿಕೆ ಗದ್ದುಗೆ ಏರೋದಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಅನಿವಾರ್ಯ-ಕಲಬುರಗಿ

Webdunia
ಗುರುವಾರ, 23 ಸೆಪ್ಟಂಬರ್ 2021 (21:19 IST)
ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಅಂತ್ರವಾಗಿದ್ದು ಪಾಲಿಕೆ ಗದ್ದುಗೆ ಏರೋದಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಅನಿವಾರ್ಯವಾಗಿದೆ..ಪರಿಸ್ಥಿತಿಯ ಲಾಭ ಪಡೆಯೋದಕ್ಕೆ ಮುಂದಾಗಿದೆ.ಇಂದು  ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಲಬುರಗಿ ಪಕ್ಷೇತರ ಕಾರ್ಪೋರೇಟರ್ ಶಂಭುಲಿಂಗಪಾಟೀಲ್ ಬಳಬಟ್ಟಿ ನಿರ್ಮಲ್‌ಕುಮಾರ್ ಸುರಾನಾ ಮೂಲಕ ಬಿಜೆಪಿಗೆ ಸೆರ್ಪಡೆಯಾಗಿದ್ದಾರೆ.23 ಸ್ಥಾನದಿಂದ‌ 24ಸ್ಥಾನಕ್ಕೆ‌ ಬಂದ ಬಿಜೆಪಿ ಕಲಬುರಗಿ ಮೇಯರ್ ಪಟ್ಟಕ್ಕಾಗಿ ಕಸರತ್ತು ನಡೆಸಿದೆ.ಇನ್ನು ಸಭೆಯಲ್ಲಿ ಮಾತಡಿದ ದತ್ತಾತ್ರೇಯ ಪಾಟೀಲ್ ಕಲಬುರ್ಗಿ ಪಾಲಿಕೆಗೆ ಮೇಯರ್ ಬಿಜೆಪಿಯವರೇ ಆಗುತ್ತಾರೆ.ಈಗಾಗಲೇ ಜೆಡಿಎಸ್ ಜೊತೆ ನಮ್ಮ ನಾಯಕರು ಮಾತನಾಡಿದ್ದಾರೆ. ನಮ್ಮ ಮುಂದೆ ಜೆಡಿಎಸ್ ಯಾವುದೇ ಬೇಡಿಕೆ ಇಟ್ಟಿಲ್ಲ. ಮೇಯರ್ ಹುದ್ದೆ ಜೆಡಿಎಸ್‌ ಕೇಳಿಲ್ಲ, ನಮ್ಮ ನಾಯಕರು ಕುಮಾರಸ್ವಾಮಿ ಜೊತೆ ಮಾತುಕತೆ ಮಾಡಿದ್ದಾರೆ. ಕಲಬುರಗಿಯಲ್ಲಿ ಇಷ್ಟು ವರ್ಷ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈಗ ಕಾಂಗ್ರೆಸ್ ನ್ನು ಬೇರು ಸಹಿತ ಕಿತ್ತು ಹಾಕ್ತೇವೆ...ಬಿಜೆಪಿ ಮೇಯರ್ ಆಗುವುದಂತೂ ನಿಶ್ವಿತ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments