Webdunia - Bharat's app for daily news and videos

Install App

ಜನಾಕ್ರೋಶಕ್ಕೆ ಮಣಿದು ಮತ್ತೊಮ್ಮೆ ಉಲ್ಟಾ ಹೊಡೆದ u-turn ಸರ್ಕಾರ!

Sampriya
ಶುಕ್ರವಾರ, 22 ನವೆಂಬರ್ 2024 (18:24 IST)
ಬೆಂಗಳೂರು: ಪ್ರತಿಪಕ್ಷಗಳ ಹೋರಾಟ ಮತ್ತು ಜನಾಕ್ರೋಶಕ್ಕೆ ಮಣಿದು ಬಿಪಿಎಲ್ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡುವ ಪ್ರಕ್ರಿಯೆಗೆ ತಡೆ ನೀಡಿದೆ ಈ ಎಡಬಿಡಂಗಿ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ರದ್ದಾದ ಬಿಪಿಎಲ್ ಕಾರ್ಡುಗಳನ್ನು ವಾಪಸ್ಸು ಕೊಟ್ಟರೆ ಸಾಲದು. ಬಡವರಿಗೆ ವಂಚಿತವಾಗಿರುವ ರೇಷನ್  ಕೊಡಲೇ ವಿತರಣೆ ಮಾಡಬೇಕು. ಬಿಪಿಎಲ್ ಕಾರ್ಡುದಾರರಿಗೆ ಲಭ್ಯವಿರುವ ಆರೋಗ್ಯ ಸೇವೆ, ಗೃಹಲಕ್ಷ್ಮೀ ಹಣ ಸೇರಿದಂತೆ ಎಲ್ಲ ಸೌಲಭ್ಯಗಳನ್ನೂ ಮರುಸ್ಥಾಪಿಸಿ ಮಾಡಿ ಹಿಂದಿನ ಬಾಕಿ ಹಣ ಬಿಡುಗಡೆ ಮಾಡಬೇಕು.

ಈ ಕುರಿತಂತೆ ಸಂಬಂಧಪಟ್ಟ ಇಲಾಖೆಗಳಿಗೆ, ನ್ಯಾಯಬೆಲೆ ಅಂಗಡಿಗಳಿಗೆ ಯಾವುದೇ ಗೊಂದಲವಾಗದಂತೆ ಸ್ಪಷ್ಟವಾದ ಅಧಿಕೃತ ಸುತ್ತೋಲೆ ಹೊರಡಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಬೇಕು. ಯಾವುದೇ ಬಿಪಿಎಲ್ ಕಾರ್ಡುದರರು ಅವರ ಸೌಲಭ್ಯಗಳಿಂದ ವಂಚಿತರಾಗದಂತೆ ಖಾತ್ರಿ ಪಡಿಸಿಕೊಳ್ಳಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments