Webdunia - Bharat's app for daily news and videos

Install App

ಭೂಗತ ಪಾತಕಿ ಬನ್ನಂಜೆ ರಾಜಾ ಜುಲೈ 8ರಂದು ಉಡುಪಿಗೆ

Webdunia
ಶುಕ್ರವಾರ, 6 ಜುಲೈ 2018 (16:22 IST)
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜಾ ಜುಲೈ 8ರಂದು ಉಡುಪಿಗೆ ಆಗಮಿಸಲಿದ್ದಾನೆ. ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ತಾಯಿಯನ್ನು ಭೇಟಿಯಾಗಲು ಬನ್ನಂಜೆ ರಾಜಾ ನ್ಯಾಯಾಲಯದ ಮುಂದೆ ಅನುಮತಿ ಕೋರಿದ್ದ. 

ಆತನಿಗೆ ನ್ಯಾಯಾಧೀಶರು ವಿಶೇಷ ಅನುಮತಿ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದಿರುವ ಬನ್ನಂಜೆ ರಾಜಾ ಜುಲೈ 8ರಂದು ಉಡುಪಿಯ ಮಲ್ಪೆಗೆ ಬರಲಿದ್ದಾನೆ ಎಂದು ತಿಳಿದು ಬಂದಿದೆ. ಬನ್ನಂಜೆ ರಾಜಾ ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ಹೆಚ್ಚುವರಿ ಭದ್ರತೆಯನ್ನು ಕೂಡಾ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಭೂಗತ ಪಾತಕಿ ಬನ್ನಂಜೆ ರಾಜಾನನ್ನು 2015ರ ಫೆಬ್ರವರಿ 10ರಂದು ಸೌತ್ ಆಫ್ರಿಕಾದ ಮೊರೆಕ್ಕಾದಲ್ಲಿ ಬಂಧಿಸಲಾಗಿತ್ತು. ಸುಮಾರು 15 ಪ್ರಕರಣಗಳನ್ನು ಉಲ್ಲೇಖಿಸಿ ಮೊರೆಕ್ಕೋದಿಂದ ಬಂಧಿಸಿ ಉಡುಪಿಗೆ ಕರೆ ತರಲಾಗಿತ್ತು. ಸದ್ಯ ಹಿಂಡಲಗಾ ಜೈಲಿನಲ್ಲಿರುವ ಬನ್ನಂಜೆ ರಾಜಾನ ವಿಚಾರಣೆ ವಿಡೀಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಖರ್ಚು ಮಾಡ್ತಿರೋದು ಕನ್ನಡಿಗರ ಹಣ: ಆರ್ ಅಶೋಕ್ ಕಿಡಿ

ದಿನಕ್ಕೆ ಎಷ್ಟು ಕಪ್ ಕಾಫಿ ಕುಡಿಯಬಹುದು: ಡಾ ಸಿಎನ್ ಮಂಜುನಾಥ್ ಸಲಹೆ ನೋಡಿ

ಮುಂದಿನ ಸುದ್ದಿ
Show comments