Webdunia - Bharat's app for daily news and videos

Install App

ಸಲಿಂಗಕಾಮ ಅಪಚಾರವಲ್ಲ ಎಂದ ಕೇಂದ್ರ ಸಚಿವ

Webdunia
ಶನಿವಾರ, 15 ಸೆಪ್ಟಂಬರ್ 2018 (16:05 IST)
ಸಲಿಂಗಕಾಮ ಸಂಸ್ಕೃತಿಗೆ ಅಪಚಾರವಲ್ಲ. ಬದಲಾಗಿ ಅದು ಬದುಕಿನ ವ್ಯವಸ್ಥೆಯಾಗಿದೆ ಎಂದ ಕೇಂದ್ರ ಸಚಿವ ಹೇಳಿದ್ದಾರೆ.
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಈ ಹೇಳಿಕೆ ನೀಡಿದ್ದಾರೆ. ಸಲಿಂಗಕಾಮದ ಬಗ್ಗೆ ಸುಪ್ರಿಂಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸಿದರು.

ಶಿರಸಿಯಲ್ಲಿ ಹಿಂದೂ ಫೈರ್ ಬ್ರಾಂಡ್ ಹೆಗಡೆಯಿಂದ ಐಪಿಸಿ ಸೆಕ್ಷನ 377 ಸಮ್ಮತಿಯ ಸಲಿಂಗಕಾಮದ ಬಗ್ಗೆ ಸಹಮತದ ಮಾತು ವ್ಯಕ್ತವಾಗಿದೆ. ಮಾನವೀಯ ನೆಲೆಗಟ್ಟಿನಡಿ ತೀರ್ಪನ್ನು ಪರಾಮರ್ಶಿಸಬೇಕು. ಸಲಿಂಗಿಗಳು ಕೂಡ ನಮ್ಮನಿಮ್ಮಂತೆ ಮನುಷ್ಯರಾಗಿದ್ದಾರೆ. ಸಲಿಂಗಕಾಮವನ್ನು ಜಗತ್ತಿನಿಂದ ಅಳಿಸಿಹಾಕಲು ಸಾಧ್ಯವಿಲ್ಲ. ಎಲ್ಲರಂತೆ ಅವರಿಗೂ ಅವಕಾಶ ನೀಡಬೇಕು. ಸಮುದಾಯದ ಮಧ್ಯೆ ಬದುಕುತ್ತಿರುವ ಸಲಿಂಗಗಳ ಕಡೆಗೆ ಪ್ರೀತಿ, ಮಮಕಾರ ಬೇಕು.

ಅವರ ಬದುಕಿಗೂ ಸ್ವಾತಂತ್ರ್ಯ ಇದೆ. ಅದನ್ನ ಗೌರವಿಸುವ ಕೆಲಸ ಆಗಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments