Webdunia - Bharat's app for daily news and videos

Install App

ದೇವೇಗೌಡ್ರ ಕಂಡ್ರೆ ಭಯ ಇಲ್ಲ ಎಂದ ಕೇಂದ್ರ ಸಚಿವ

Webdunia
ಸೋಮವಾರ, 11 ಮಾರ್ಚ್ 2019 (16:06 IST)
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಕಂಡರೆ ನನಗೆ ಯಾವ ಭಯ ಇಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಪಕ್ಷದಲ್ಲೇ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ನನಗೆ ನಮ್ಮ‌ ಪಕ್ಷದಲ್ಲಿ ಸಮಸ್ಯೆಯಿಲ್ಲ. ನನಗೆ ಜೆಡಿಎಸ್ ಕಾಂಗ್ರೆಸ್ ನವರಿಂದ ವಿರೋಧ ಇದೆ ಎಂದರು. ದೇವೇಗೌಡರು ಅಂದ್ರೆ ಭಯ ಇಲ್ಲ ಎಂದ ಅವರು, ದೇವೇಗೌಡರ ಮೇಲೆ ಗೌರವ ಇದೆ.

ಇಷ್ಟು ದಿನ ಸಣ್ಣವರ ಜೊತೆ ಸೆಣಸಾಡಿದೀನಿ. ಈಗ ದೊಡ್ಡವರು ಸಿಕ್ಕಿದ್ದಾರೆ. ದೊಡ್ಡವರ ಜೊತೆ ಸೆಣಸಾಟ ಖುಷಿ ತಂದಿದೆ. ಇದರಲ್ಲಿ ನಾನು ಯಶಸ್ಸಾಗುವ ವಿಶ್ವಾಸ ಇದೆ ಎಂದು ಸದಾನಂದಗೌಡ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments