Webdunia - Bharat's app for daily news and videos

Install App

ಏರ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿದವರ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ

Webdunia
ಸೋಮವಾರ, 11 ಮಾರ್ಚ್ 2019 (06:38 IST)
ಕಾರವಾರ : ಏರ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿದವರ ವಿರುದ್ಧ ಮಾತನಾಡುವ ಭರದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.


ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕೂಗ್ತಿ ಮಹಾಸತಿ ದೇವಸ್ಥಾನದಲ್ಲಿ ನಡೆದ ತಾಯ್ನೆಲದ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಯೋಧರ ಶೌರ್ಯದ ಬಗ್ಗೆ ಸಂದೇಹ ಪಡುವ ಬಿಕನಾಸಿ ಪರಿಸ್ಥಿತಿ ಕಾಂಗ್ರೆಸ್‍ನಿಂದ ನಿರ್ಮಾಣವಾಗಿದೆ. ನಮ್ಮ ಪೈಲಟ್‍ಗಳು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಸಾಕ್ಷಿ ಕೇಳುತ್ತಿದ್ದಾರೆ. ಆದರೆ ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವುದಕ್ಕೆ ಸಾಕ್ಷಿ ಕೊಡುತ್ತಾರಾ ಎಂದು ಪ್ರಶ್ನಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಮುಸಲ್ಮಾನ ಅಪ್ಪ, ಕ್ರಿಶ್ಚಿಯನ್ ತಾಯಿಗೆ ಹುಟ್ಟಿರುವ ಈ ಪರದೇಶಿ ಬ್ರಾಹ್ಮಣ ಹೇಗಾದ ಎನ್ನುವುದಕ್ಕೆ ಡಿಎನ್‍ಎ ಸಾಕ್ಷಿ ಕೊಡುತ್ತಾರಾ? ಮಾಜಿ ಪ್ರಧಾನಿ ರಾಜೀವ್ ಗಾಂಧಿ ಉಗ್ರರ ದಾಳಿಗೆ ಬಲಿಯಾದಾಗ ಅವರ ದೇಹ ಛಿದ್ರ ಛಿದ್ರವಾಗಿತ್ತು. ಮೃತ ದೇಹವನ್ನು ಪತ್ತೆ ಹಚ್ಚಲು, ಡಿಎನ್‍ಎ ಪರೀಕ್ಷೆಗೆ ಮಕ್ಕಳ ರಕ್ತದ ಮಾದರಿ ನೀಡುವಂತೆ ಸೋನಿಯಾ ಗಾಂಧಿ ಕೇಳಲಾಗಿತ್ತು. ಆದರೆ ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ರಕ್ತದ ಮಾದರಿ ಬೇಡ, ಪ್ರಿಯಾಂಕಾ ಗಾಂಧಿ ರಕ್ತವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದರು. ಅಂತಹವರು ಈಗ ಏರ್ ಸ್ಟ್ರೈಕ್ ಸಾಕ್ಷಿ ಕೇಳುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments