ರಾಷ್ಟ್ರಭಾಷೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಕೇಂದ್ರ ಮಂತ್ರಿ

Webdunia
ಮಂಗಳವಾರ, 17 ಸೆಪ್ಟಂಬರ್ 2019 (16:13 IST)
ಒಂದೇ ರಾಷ್ಟ್ರ ಒಂದೇ ಕಾನೂನು, ಒಂದೇ ಜಿಎಸ್ಟಿ ಎನ್ನುವಂತೆ ಒಂದೇ ರಾಷ್ಟ್ರ ಭಾಷೆ ಬಗ್ಗೆ ಕೇಂದ್ರ ಸಚಿವರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಒಂದೇ ರಾಷ್ಟ್ರಭಾಷೆ ಇರುವುದರಲ್ಲಿ ತಪ್ಪಿಲ್ಲ. ಇದರಿಂದ ಪ್ರಾದೇಶಿಕ ಬಾಷೆಗಳಿಗೆ ಯಾವುದೇ ತೊಂದರೆ ಇಲ್ಲವೆಂದು ರಾಜ್ಯ ರೈಲ್ವೆ ಇಲಾಖೆ ಖಾತೆಯ ಕೇಂದ್ರ ಸಚೀವ ಸುರೇಶ ಅಂಗಡಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿ, ಡಿಕೆಶಿವಕುಮಾರ್ ಪ್ರಕರಣ ಬಗ್ಗೆ ಮಾತನಾಡಿ ಐಟಿ ಮತ್ತು ಇಡಿ ಅಧಿಕಾರಿಗಳು ಸಂವಿಧಾನ ಬದ್ಧ ಕೆಲಸ ಮಾಡುತ್ತಿದ್ದಾರೆ. ಅನುಮಾನ ಬಂದವರ ಮೇಲೆ ತನಿಖೆ ನಡೆಸುತ್ತಿದ್ದಾರೆ. ಇದರ ವಿರುದ್ಧ ಪ್ರತಿಭಟಿಸಿ ಸಾರ್ವಜನಿಕರ ಆಸ್ತಿ ಹಾಳು ಮಾಡುವುದನ್ನು ಕಾಂಗ್ರೆಸ್ ನೀತಿಯಾಗಿಸಿಕೊಂಡಿದೆ  ಎಂದು ದೂರಿದ್ರು.

ಈಸ್ಟ್ ಇಂಡಿಯಾ ಕಂಪನಿ ಬಂದು ನಮ್ಮಲ್ಲೇ ಕದನ ಸೃಷ್ಟಿಸಿ ಅಧಿಕಾರ ನಡೆಸಿತು. ಈಗ ಇಟಲಿ ಕಾಂಗ್ರೆಸ್ ಅದನ್ನೇ ಮಾಡುತ್ತಿದೆ. ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ.

ದೇಶದ ಪ್ರಧಾನ ಮಂತ್ರಿ ಮತ್ತು ಅಮಿತ್ ಷಾ  ವಿರುದ್ಧ ಅವಾಚ್ಯ ಪದಗಳ ಬಳಕೆ ಮಾಡುವುದನ್ನು ನೋಡಿದರೆ ಪ್ರಧಾನಮಂತ್ರಿಗೆ ಅವರು ಕೊಡುವ ಗೌರವ ಏನು ಎಂದು ಎದ್ದು ಕಾಣುತ್ತದೆ. ಇದು ಒಳ್ಳೆಯ ಲಕ್ಷಣವಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments