Webdunia - Bharat's app for daily news and videos

Install App

ಹಿಂದೂ ಸಂಪ್ರದಾಯದಂತೆ ಅಟಲ್ ಅಸ್ಥಿ ದರ್ಪಣ

Webdunia
ಗುರುವಾರ, 23 ಆಗಸ್ಟ್ 2018 (20:04 IST)
ಮಾಜಿ ಪ್ರಧಾನಿ ಹಾಗೂ ದೇಶ ಕಂಡ ಅಪರೂಪದ ಸಜ್ಜನ ರಾಜಕಾರಣಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ  ವಿಧಿ ವಶರಾದ ಹಿನ್ನಲೆಯಲ್ಲಿ ಅವರ ಅಸ್ಥಿಯ ದರ್ಪಣ ಹಿಂದೂ ಸಂಪ್ರದಾಯದಂತೆ ನಡೆಯಿತು.

ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ಬಿಡುವ ದರ್ಪಣ ಕಾರ್ಯಕ್ರಮ ನೆರವೇರಿತು. ದೇಶದಾ ಎಲ್ಲಾ ನದಿಗಳಲ್ಲಿಯೂ ಅಟಲ್ ಅಸ್ಥಿ ಬಿಡುವ ಕಾರ್ಯ ನಡೆಯಿತು.
ಪಶ್ಚಿಮವಾಹಿನಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಟಲ್ ಅಸ್ಥಿ ದರ್ಪಣ ನಡೆಯಿತು.

ಪಶ್ಚಿಮವಾಹಿನಿ ಬಳಿ ಭಜನೆ ಮಾಡುವ ಮೂಲಕ ಅಟಲ್ ಜೀ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನೆ ಸಲ್ಲಿಕೆ ಮಾಡಲಾಯಿತು. ವೇದಬ್ರಹ್ಮ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ವಿಧಿ ವಿಧಾನಗಳು ನಡೆದವು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಸೇರಿದಂತೆ ರಾಜ್ಯದ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments