Webdunia - Bharat's app for daily news and videos

Install App

ಮೈಸೂರು ವಿವಿ ವಿದ್ಯಾರ್ಥಿಯಿಂದ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಪದ ಬಳಕೆ

Webdunia
ಗುರುವಾರ, 28 ಡಿಸೆಂಬರ್ 2017 (10:59 IST)
ಮೈಸೂರು: ರವೀಂದ್ರ ಹಾರೋಹಳ್ಳಿ ಎಂಬ ವಿದ್ಯಾರ್ಥಿ ಅನಂತ ಕುಮಾರ್ ಹೆಗಡೆ ಅವರಿಗೆ ನಿಂದಿಸುವ ಭರದಲ್ಲಿ ಹಿಂದೂ ದೇವತೆಗಳಿಗೆ ಅವಮಾನ ಮಾಡಿದ್ದಾನೆ.


ಮೈಸೂರು ವಿವಿ ಓದುತ್ತಿರುವ ರವೀಂದ್ರ ಹಾರೋಹಳ್ಳಿ ಬರಹಗಾರನಾಗಿದ್ದು, ಅನಂತ ಕುಮಾರ್ ಹಾಗು ಸಿಎಂ ಯೋಗಿ ಅವರನ್ನು ಟೀಕಿಸುವ ಪೋಸ್ಟನ್ನು ಫೇಸ್ಬುಕ್ ನಲ್ಲಿ ಹಾಕಿ ಅದರಲ್ಲಿ ಹಿಂದೂ ದೇವರುಗಳಾದ ರಾಮ, ಸೀತೆ, ಲಕ್ಷಣ ಬಗ್ಗೆ ಅವಹೇಳನಕಾರಿ ಅಂಶಗಳನ್ನು ಉಲ್ಲೇಕಿಸಿದ್ದಾನೆ. ಅದರ ಜೊತೆಗೆ ಶಿವ ಪಾರ್ವತಿ, ಅಗ್ನಿದೇವ ಹಾಗು ಗಣೇಶ, ಸುಬ್ರಹ್ಮಣ್ಯ ದೇವರುಗಳ ಕುರಿತು ಕೆಟ್ಟ ಪದಗಳನ್ನು ಬಳಸಿದ್ದಾನೆ.


ಇತ ಹಿಂದೂ ದೇವರುಗಳನ್ನು ಈ ರೀತಿಯಾಗಿ ನಿಂದಿಸಿರುವ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸಮಗ್ರ ರಕ್ಷಣಾ ವೇದಿಕೆ ಕಾರ್ಯಕರ್ತರು ಆತನ ವಿರುದ್ಧ ಡಿಸಿಪಿ ವಿಷ್ಣುವರ್ಧನ್ ಅವರಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments