Select Your Language

Notifications

webdunia
webdunia
webdunia
webdunia

ನನ್ನನ್ನು ಬಳಕೆ ಮಾಡಿಕೊಳ್ಳುವುದು ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು– ಜನಾರ್ದನರೆಡ್ಡಿ

ನನ್ನನ್ನು ಬಳಕೆ ಮಾಡಿಕೊಳ್ಳುವುದು ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು– ಜನಾರ್ದನರೆಡ್ಡಿ
ಹುಬ್ಬಳ್ಳಿ , ಬುಧವಾರ, 31 ಜನವರಿ 2018 (15:31 IST)
ಬಿಜೆಪಿ ಪಕ್ಷ ನನ್ನನ್ನು ಬಳಕೆ ಮಾಡಿಕೊಳ್ಳತದೆಯೋ ಅಥವಾ ಬಿಡುತ್ತದೆಯೋ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಧ್ಯಮಗಳು ಜನಾರ್ದನರೆಡ್ಡಿ ಅವರನ್ನು ಬಿಜೆಪಿ ದೂರವಿಡುತ್ತಿದೆ ಎಂದು ವರದಿ ಮಾಡುತ್ತಿವೆ. ಆದರೆ, ನನ್ನನ್ನು ಬಳಕೆ ಮಾಡಿಕೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
 
ಕಷ್ಟದ ಸಮಯದಲ್ಲಿ ರೆಡ್ಡಿ ಸಮುದಾಯ ನನ್ನ ಬೆಂಬಲಕ್ಕೆ ನಿಂತಿತ್ತು ಎಂದ ಅವರು ರೆಡ್ಡಿ ಸಮುದಾಯವನ್ನು ಸಂಘಟಿಸಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ– ಆನಂದಸಿಂಗ್