Webdunia - Bharat's app for daily news and videos

Install App

ವೇದವ್ಯಾಸರೊಬ್ಬರೇ ನಮ್ಮ ದೇಶದ ರಾಷ್ಟ್ರಪಿತ, ಉಳಿದವರು ರಾಷ್ಟ್ರಪುತ್ರರು- ಪೇಜಾವರ ಶ್ರೀಗಳು

Webdunia
ಸೋಮವಾರ, 27 ಮೇ 2019 (10:24 IST)
ಧಾರವಾಡ : ರಾಜನ ಕರ್ತವ್ಯದ ಬಗ್ಗೆ, ರಾಜಕಾರಣದ ಬಗ್ಗೆ ತಿಳಿಸಿದ ವೇದವ್ಯಾಸರೊಬ್ಬರೇ ನಮ್ಮ ದೇಶದ ರಾಷ್ಟ್ರಪಿತ. ಉಳಿದವರು ಅನೇಕ ದೊಡ್ಡ ವ್ಯಕ್ತಿಗಳಿದ್ದರೂ ಅವರೆಲ್ಲ ರಾಷ್ಟ್ರಪುತ್ರರು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.




ಧಾರವಾಡದಲ್ಲಿ ಮಾತನಾಡಿದ ಅವರು, ಮಹಾಭಾರತದಲ್ಲಿ ಎಲ್ಲವೂ ಅಡಗಿದೆ. ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ತತ್ವಶಾಸ್ತ್ರ, ವೇದಾಂತ ಹೀಗೆ ಎಲ್ಲವನ್ನೂ ವೇದವ್ಯಾಸರು ಮಹಾಭಾರತದ ಮೂಲಕ ಹೇಳಿಕೊಟ್ಟಿದ್ದಾರೆ. ರಾಜಕಾರಣ ಹೇಗಿರಬೇಕು. ರಾಜನಾದವರು ದೇಶ ಪರಿಪಾಲನೆ ಹೇಗೆ ಮಾಡಬೇಕು ಎಂಬುದೆಲ್ಲವನ್ನೂ ವೇದವ್ಯಾಸರು ಮಹಾಭಾರತದ ಮೂಲಕ ಪರಿಚಯ ಮಾಡಿಕೊಟ್ಟಿದ್ದಾರೆ. ಹೀಗಾಗಿ ವೇದವ್ಯಾಸರೊಬ್ಬರೇ ದೇಶದ ರಾಷ್ಟ್ರಪಿತ ಎಂದು ಹೇಳಿದ್ದಾರೆ.


ನರೇಂದ್ರ ಮೋದಿಯವರು ಪ್ರಧಾನಿಯಾಗಿ ಕಳೆದ ಐದು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಂದಾಗಿ ಎರಡನೇ ಬಾರಿಗೆ ಅಧಿಕಾರಕ್ಕೆ ಬರುತ್ತಿದ್ದು, ಈ ಅವಧಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ ಎಂಬ ವಿಶ್ವಾಸ ತಮಗಿದೆ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments