Webdunia - Bharat's app for daily news and videos

Install App

ಸಿಟಿ ರವಿ ವಿರುದ್ಧ ಮುಗಿಬಿದ್ದ ವೀರಶೈವ ಲಿಂಗಾಯತ ಸಮುದಾಯ

Webdunia
ಶುಕ್ರವಾರ, 17 ಮಾರ್ಚ್ 2023 (14:02 IST)
ಮಾಜಿ ಸಚಿವ, ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಿ.ಟಿ. ರವಿ ವಿರುದ್ಧ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದವರು  ತಿರುಗಿ ಬಿದ್ದಿದ್ದಾರೆ. ಸಿ.ಟಿ. ರವಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಿರುವ ರಾಜ್ಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಮಾಜಿ ಸಚಿವರಿಗೆ ಏಕವಚನದಲ್ಲೇ ವಾರ್ನಿಂಗ್ ನೀಡಿದೆ. ಸಿ.ಟಿ. ರವಿ ಎಲ್ಲಿಯಾದರೂ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ಕಿತ್ತೋದ ಸಿ.ಟಿ. ರವಿ ಎಂದು ಘೋಷಣೆ ಕೂಗಬೇಕು ಎಂದು ಕರೆಕೊಟ್ಟಿದೆ..ಅಷ್ಟಕ್ಕೂ ಸಿ.ಟಿ. ರವಿ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದ್ದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ  ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಸಿಟಿ ರವಿ ಪರೋಕ್ಷವಾಗಿ ತಿರುಗೇಟು ನೀಡುತ್ತಿರೋದು...ಇನ್ನೂ ವೀರಶೈವ ಲಿಂಗಾಯತ ಸಮುದಾಯದವರು ತಿರುಗಿ ಬೀಳುತ್ತೀದ್ದಂತೆ ಉಲ್ಟಾ ಹೊಡೆದ ಸಿಟಿ ರವಿ ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗಿದೆ ನನ್ನ ಹೇಳಿಕೆ ತಿರುಚಲಾಗಿದೆ ಎಂದು ಟ್ವೀಟ್ ಮೂಲಕ ಸಮರ್ಥನೆ  ಮಾಡಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments