Webdunia - Bharat's app for daily news and videos

Install App

ತುಂಬಾ ಶೃಜನಶೀಲಾ ವ್ಯಕ್ತಿತ್ವದವರು ಶ್ರಿಯುತ ಆಸ್ಕರ್ ಪೆರ್ನಾಂಡಿಸ್

Webdunia
ಸೋಮವಾರ, 13 ಸೆಪ್ಟಂಬರ್ 2021 (20:50 IST)
ಉಡುಪಿಯ ಸಾರಿಗೆ ನೌಕರರ ಸಂಘನೆಯ ಗೌರವ ಅಧ್ಯಕ್ಷರಾಗಿ ಸಾಮಾಜಿಕ ಜೀವನಕ್ಕೆ ತೊಡಗಿಸಿದ ಒಬ್ಬ ವಿದ್ಯಾವಂತ ಯುವಕ ದೇಶದ ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷದ ನಿರ್ಣಾಯಕ ಸ್ಥಾನದಲ್ಲಿ ಪದೊನ್ನತಿಯನ್ನು ಪಡೆದ ನಾಯಕರಾಗಿದ್ದರು. ಇವರು ಕರ್ನಾಟಕ ರಾಜ್ಯ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ 1989ರ ಸಂದರ್ಬದಲ್ಲಿ ಎರಡು ಕ್ಷೇತ್ರದ ಚುನಾವಣೆ ಬಂದಿತ್ತು ಆ ಸಂದರ್ಭದಲ್ಲಿ  ನಾನೂ ಅವರಿಗೆ ವಾಹನ ಸೌಲಭ್ಯ ಒದಗಿಸಿದ್ದೆ. 
 
ರಾಜಕೀಯದಲ್ಲಿ ದಿವಂಗತ ಪೆರ್ನಾಂಡಿಸರಂತ ಶಾಂತಿ ದೂತರು ಸಿಗುವುದು ಬಹಳ ಕಡಿಮೆ. ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನವ ಯುವಕರಿಗೆ ನಾಯಕರಾಗಿ ಬರುವ ಆವಕಾಶ ಮಾಡಿದ ಮೊದಲ ಮೆಟ್ಟಿಲು ಆಸ್ಕರ್ ಪೆರ್ನಾಂಡಿಸರವರು. 
ಇತ್ತೀಚೆಗಿನ ವರ್ಷಗಳಲ್ಲಿ ಕೇಂದ್ರ ಸಾರಿಗೆ ಸಚಿವರಾದ ಸಂದರ್ಭದಲ್ಲಿ ( NDA 2) ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಕೆಲಸ ನಿದಾನಗತಿಗೆ ಹೋದಾಗ ಅವರು ಅದಕ್ಕೆ ವೇಗ ಒದಗಿಸದರು. 
 
ಬೆಂಗಳೂರು ಮಂಗಳೂರು ರಸ್ತೆಯಲ್ಲಿ ಮಳೆಗಾಲದಲ್ಲಿ ರಸ್ತೆ ಹಾಳಗೂವುದನ್ನು ತಡೆಯಲು ಅವರು ಕೇಂದ್ರದಿಂದ ಹೊಸ ಯೋಜನೆಯನ್ನು ತಂದ್ದಿದರು, ಮಾತ್ರವಲ್ಲದೆ ಶೀರಾಡಿ ಗಾಟ್ ರಸ್ತೆಗೆ ಜಪಾನ್‌ನ ಇಂಜಿನಿಯರಿಂಗ್ ಸಂಸ್ಥೆಯ Jaiko ಮೂಲಕ ಸುರಂಗ ಮಾರ್ಗ ನಿರ್ಮಾಣದ ಯೋಜನೆಗೆ ಪ್ರಥಮದಲ್ಲಿ ತೊಡಗಿದ ದಕ್ಷಿಣಕನ್ನಡ ಸಹ ಹೃದಯಿ ರಾಜಕೀಯದ ಹಿರಿಯ ನಾಯಕರು ಕೇಂದ್ರ ಸಚಿವರನ್ನು ಕರ್ನಾಟಕ ಕಳಕೊಂಡಿದೆ.
ಸಾರಿಗೆ ಸಂಬಂಧಿಸಿದ ಯಾವೂದೆ ಪತ್ರಗಳಿಗೆ/ ಮನವಿಗಳಿಗೆ ಪ್ರತಿಕ್ರಿಯಿಸುವ ಸ್ವಭಾವ ಅವರದಾಗಿತ್ತು. 
ಅವರ ಅತ್ಮಕ್ಕೆ ಭಗವಂತನು ಸದ್ಗತಿಯನ್ನು ಕೊಡಲಿ. ಹಾಗೂ ಇಂದಿನ ಸಾರ್ವಜನಿಕ ರಂಗದಲ್ಲಿ ತೊಡಗಿಸಿ ಕೊಂಡಿರುವ ಜನನಾಯಕರು ಅವರ ಹಾದಿಯಲ್ಲಿ ನಡೆಯಲಿ. 
askar

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments