ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು

Webdunia
ಭಾನುವಾರ, 17 ಡಿಸೆಂಬರ್ 2017 (08:28 IST)
ಬೆಂಗಳೂರು: ಮೊದಲು ಯಾವುದೇ ಗುಂಪು, ಘರ್ಷಣೆಗಳು ನಡೆಸುತ್ತಿದ್ದರೆ, ಪೊಲೀಸರು ಬಂದ ತಕ್ಷಣ ಹೆದರಿ ಅಲ್ಲಿಂದ ಓಡಿ ಹೋಗುತ್ತಿದ್ದ ಜನರು ಆದರೆ ಈಗ ಪೊಲೀಸರ  ಮೇಲೆಯೇ ಹಲ್ಲೆ ಮಾಡುವ ಹಂತಕ್ಕೆ ಬಂದು ಬಿಟ್ಟಿದ್ದಾರೆ ಎಂಬುದಕ್ಕೆ  ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದ ಘಟನೆಯೇ ಒಂದು  ಸಾಕ್ಷಿ.


ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ತಡರಾತ್ರಿಯಲ್ಲಿ ಮದ್ಯ ಸೇವಿಸಿದ ಗುಂಪೊಂದು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುತ್ತಿರುವುದನ್ನು ಕಂಡು ಪೊಲೀಸರು ಪ್ರಶ್ನಿಸಿದಕ್ಕೆ  ಅವರ  ಮೇಲೆಯೇ ಹಲ್ಲೆ ಮಾಡಿದರು. ಕುಡಿದ ಅಮಲಿನಲ್ಲಿ ದುಷ್ಕರ್ಮಿಗಳ ತಂಡವೊಂದು ಈ ಕೃತ್ಯ ಎಸಗಿದ್ದಾರೆ.


ಈ ಘಟನೆಯಿಂದ ಪೊಲೀಸ್ ಪೇದೆಯೊಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಿಗೇ ಹಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments