Select Your Language

Notifications

webdunia
webdunia
webdunia
webdunia

ಹಲ್ಲೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ಹಲ್ಲೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ವಿಜಯಪುರ , ಬುಧವಾರ, 24 ಮೇ 2023 (12:40 IST)
ಮನೆಯ ಎದುರು ನಿಲ್ಲಿಸಿದ ಬೈಕ್ ತೆಗೆಯುವ ವಿಚಾರಕ್ಕೆ ಓರ್ವನ ಮೇಲೆ ಆಯುಧದಿಂದ ಹಲ್ಲೆ ಮಾಡಿರುವ ಘಟನೆ ವಿಜಯಪುರ ನಗರದ ಟಕ್ಕೆ ಬಡಾವಣೆಯಲ್ಲಿ ನಡೆದಿದೆ. ಕಿರಣ ಗಜಕೋಶ ಎಂಬಾತ ಹಲ್ಲೆಗೊಳಗಾದವರು. ಬಸಯ್ಯ ಹಿರೇಮಠ, ಗೌರಮ್ಮ ಹಿರೇಮಠ, ಸಿದ್ದರಾಮಯ್ಯ ಹಿರೇಮಠ ಎಂಬುವವರು ಹಲ್ಲೆಗೈದಿದ್ದಾರೆ ಎಂದು ಕಿರಣನ ಪತ್ನಿ ಆರೋಪ ಮಾಡಿದ್ದಾರೆ. ಹಲ್ಲೆಯ ವಿಡಿಯೋ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಂಧಿಚೌಕ್ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

MHA ಪ್ರಕರಣ NIA ಗೆ ಹಸ್ತಾಂತರ