Webdunia - Bharat's app for daily news and videos

Install App

ಮಂಗಳೂರು ಗಲಭೆ ಬಗ್ಗೆ ಕುಮಾರಸ್ವಾಮಿ ರಿಲೀಸ್ ಮಾಡಿದ ವಿಡಿಯೋ ಕೇವಲ ಕಟ್ ಆ್ಯಂಡ್ ಪೇಸ್ಟ್

Webdunia
ಶನಿವಾರ, 11 ಜನವರಿ 2020 (10:37 IST)
ಬೆಂಗಳೂರು : ಮಂಗಳೂರು ಗಲಭೆ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ರಿಲೀಸ್ ಮಾಡಿದ ವಿಡಿಯೋ ಕೇವಲ ಕಟ್ ಆ್ಯಂಡ್ ಪೇಸ್ಟ್ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.



ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಹೆಚ್.ಡಿ.ಕೆ ವಿಡಿಯೋ  ರಿಲೀಸ್ ಮಾಡಿದ್ದರು. ಇದರಲ್ಲಿ ಪ್ರತಿಭಟನೆಯ ಆರಂಭದಿಂದ ಗೋಲಿಬಾರ್ ಘಟನೆಯವರೆಗೂ ಸಂಪೂರ್ಣ ದೃಶ್ಯಾವಳಿಯನ್ನು ಹೊಂದಿದ್ದು, ಒಟ್ಟು 35 ವಿಡಿಯೋಗಳನ್ನು ರಿಲೀಸ್ ಮಾಡಿದ್ದಾರೆ.
ಈ ಬಗ್ಗೆ ಇದೀಗ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ ವಿಡಿಯೋಗೆ ಅರ್ಥ ಇದೆಯೇನ್ರಿ ಹೆಚ್.ಡಿ.ಕೆ ವಿಡಿಯೋ ಕೇವಲ ಕಟ್ ಆ್ಯಂಡ್ ಪೇಸ್ಟ್ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments