Webdunia - Bharat's app for daily news and videos

Install App

ಮಂಗಳೂರು ಗಲಭೆ ಬಗ್ಗೆ ಕುಮಾರಸ್ವಾಮಿ ರಿಲೀಸ್ ಮಾಡಿದ ವಿಡಿಯೋ ಕೇವಲ ಕಟ್ ಆ್ಯಂಡ್ ಪೇಸ್ಟ್

Webdunia
ಶನಿವಾರ, 11 ಜನವರಿ 2020 (10:37 IST)
ಬೆಂಗಳೂರು : ಮಂಗಳೂರು ಗಲಭೆ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ರಿಲೀಸ್ ಮಾಡಿದ ವಿಡಿಯೋ ಕೇವಲ ಕಟ್ ಆ್ಯಂಡ್ ಪೇಸ್ಟ್ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.



ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಹೆಚ್.ಡಿ.ಕೆ ವಿಡಿಯೋ  ರಿಲೀಸ್ ಮಾಡಿದ್ದರು. ಇದರಲ್ಲಿ ಪ್ರತಿಭಟನೆಯ ಆರಂಭದಿಂದ ಗೋಲಿಬಾರ್ ಘಟನೆಯವರೆಗೂ ಸಂಪೂರ್ಣ ದೃಶ್ಯಾವಳಿಯನ್ನು ಹೊಂದಿದ್ದು, ಒಟ್ಟು 35 ವಿಡಿಯೋಗಳನ್ನು ರಿಲೀಸ್ ಮಾಡಿದ್ದಾರೆ.
ಈ ಬಗ್ಗೆ ಇದೀಗ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ ವಿಡಿಯೋಗೆ ಅರ್ಥ ಇದೆಯೇನ್ರಿ ಹೆಚ್.ಡಿ.ಕೆ ವಿಡಿಯೋ ಕೇವಲ ಕಟ್ ಆ್ಯಂಡ್ ಪೇಸ್ಟ್ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments