Webdunia - Bharat's app for daily news and videos

Install App

ಇಷ್ಟುದಿನ ಖಾಸಗಿ ಹೋಟೆಲ್ - ಸಿಎಂರಿಂದ ಈಗ ಗ್ರಾಮ ವಾಸ್ತವ್ಯ: ವ್ಯಂಗ್ಯ

Webdunia
ಮಂಗಳವಾರ, 11 ಜೂನ್ 2019 (14:46 IST)
ಬಿಜೆಪಿ ಯುವಮೋರ್ಚಾ ಹಮ್ಮಿಕೊಂಡಿದ್ದ ಧರಣಿ ಮುಂದೂಡಿಕೆಯಾಗಿದ್ದು, ಜೂನ್ 13 ರಂದು ಧರಣಿ ನಡೆಸಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದು, ಮೈತ್ರಿ ಸರ್ಕಾರದ ವೈಫಲ್ಯಗಳು ಮತ್ತು ಜಿಂದಾಲ್ ಪ್ರಕರಣ ವಿರೋಧಿಸಿ ಬಿಜೆಪಿ ಯುವಮೋರ್ಚಾ ಜೂನ್ 11 ರ ಬದಲಾಗಿ ಜೂನ್ 13 ರಂದು ಧರಣಿ ನಡೆಸಲು ನಿರ್ಧಾರ ಮಾಡಿದೆ ಎಂದರು.

ಲೋಕಸಭೆ ಚುನಾವಣೆ ಬಳಿಕವಾದ್ರೂ ಸಿಎಂ ಕುಮಾರಸ್ವಾಮಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಾರೆ ಎನ್ನುವ ಭರವಸೆ ಇತ್ತು. ಕುಮಾರಸ್ವಾಮಿ ಕೇವಲ‌ ಸಿಎಂ ಸ್ಥಾನ ಉಳಿಸಿಕೊಳ್ಳಲು ಹೊರಟಿದ್ದಾರೆ. ಕುಮಾರಸ್ವಾಮಿ ನೀಡಿದ ಪ್ರಣಾಳಿಕೆ ಭರವಸೆ ಈಡೇರಿಸುತ್ತಿಲ್ಲ. ಮಾಧ್ಯಮ ಸ್ನೇಹಿತರು ಸಿಎಂ ರನ್ನ ಪ್ರಶ್ನಿಸಿದ್ರೆ ಜೈಲಿಗೆ ಹಾಕುವ ಪ್ರವೃತ್ತಿ ನಡೆಯುತ್ತಿದೆ ಎಂದರು.

ಸ್ವತಃ ಚುನಾವಣೆಯಲ್ಲಿ ಪುತ್ರ ಸೋತ್ರೆ ಸಹಜವಾಗಿ ಮನಸ್ಸಿಗೆ ನೋವಾಗುತ್ತೆ‌‌. ಆದ್ರೆ ಸಿಎಂ ಮತ್ತು ಮಂತ್ರಿಗಳು ಜನರ ಸಮಸ್ಯೆಯತ್ತ ಗಮನಕೊಡ್ತಿಲ್ಲ. ವಿಧಾನಸೌಧ ಸಂಪೂರ್ಣ ನಿದ್ರಾವಸ್ಥೆಯಲ್ಲಿದೆ. ಇಷ್ಟು ದಿನ ಖಾಸಗಿ ಹೋಟೆಲ್ ನಲ್ಲಿದ್ದು ಇವಾಗ ಗ್ರಾಮ ವಾಸ್ತವ್ಯ ಅಂತ ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments