Webdunia - Bharat's app for daily news and videos

Install App

ಈ ಪುಟ್ಟ ಬಾಲಕಿಯ ಸಾಹಸಕ್ಕೆ ಬೇಶ್ ಎಂದ ಗ್ರಾಮಸ್ಥರು

Webdunia
ಶುಕ್ರವಾರ, 14 ಜುಲೈ 2023 (11:10 IST)
ತುಮಕೂರು : ಜೀವದ ಹಂಗು ತೊರೆದು ಸಹೋದರಿ ಸಹೋದರನ ಜೀವ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಕುಚ್ಚಂಗಿಯಲ್ಲಿ ನಡೆದಿದೆ.
 
ಬಾವಿಗೆ ಬಿದ್ದಿದ್ದ ತಮ್ಮ ಹಿಮಾಂಶುನನ್ನು ಸಹೋದರಿ ಶಾಲೂ ರಕ್ಷಿಸಿದ್ದಾಳೆ. ಉತ್ತರ ಪ್ರದೇಶ ಮೂಲದ ಜೀತೇಂದ್ರ, ರಾಜಕುಮಾರಿ ದಂಪತಿ ಕುಚ್ಚಂಗಿಯಲ್ಲಿನ ತೋಟದ ಮನೆಯಲ್ಲಿ ಕೆಲಸಕ್ಕೆ ಇದ್ದಾರೆ. ದಂಪತಿಗೆ ಒಟ್ಟು ನಾಲ್ವರು ಮಕ್ಕಳು. ಶಾಲೂ(8), ಹಿಮಾಂಶು(7), ರಾಶಿ(3), ಹಾಗೂ ಕಪಿಲ್(2).

ನಿನ್ನೆ (ಜು.13) ಹಿಮಾಂಶು ಹಾಗೂ ರಾಶಿ ತೋಟದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಾವಿಗೆ ಬಿದ್ದ ಚೆಂಡು ತೆಗೆಯಲು ಹೋಗಿ ಹಿಮಾಂಶು ಬಾವಿಯಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದನು.
ಇದನ್ನು ಕಂಡು ಶಾಲೂ ಲೈಫ್ ಜಾಕೀಟ್ ಧರಿಸಿ ಬಾವಿಗೆ ಜಿಗಿದಿದ್ದಾಳೆ. ಇದೇ ವೇಳೆ ಶಾಲೂ ಸಹಾಯಕ್ಕೆ ಅಕ್ಕಪಕ್ಕದ ಜನರು ಆಗಮಿಸಿದ್ದಾರೆ. ನಂತರ ಸ್ಥಳೀಯರು ಬಾವಿಯಿಂದ ಇಬ್ಬರನ್ನು ಮೇಲಕ್ಕೆ ಎತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments