Webdunia - Bharat's app for daily news and videos

Install App

ಚಂದ್ರ ಗ್ರಹಣಕ್ಕೆ ಹೆದರಿ ಊರನ್ನೇ ತೊರೆದ ಗ್ರಾಮಸ್ಥರು

Webdunia
ಶುಕ್ರವಾರ, 27 ಜುಲೈ 2018 (15:31 IST)
ಮೂಢ ನಂಬಿಕೆಗೆ ಹೆದರಿ ಆ ಗ್ರಾಮಸ್ಥರು ಊರನ್ನೇ ತೊರೆದಿದ್ದಾರೆ. ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಊರು ಬಿಟ್ಟ ಇಡೀ ಗ್ರಾಮದ ಜನರು ಪರ ಸ್ಥಳಕ್ಕೆ ತೆರಳಿದ್ದಾರೆ. ಆ ಗ್ರಾಮ ಈಗ ಬಿಕೋ ಎನ್ನುತ್ತಿದೆ.

ಚಂದ್ರ ಗ್ರಹಣದ ವೇಳೆಗೆ ಗ್ರಾಮ ತೊರೆಯದಿದ್ದರೆ ರಕ್ತಕಾರಿ ಸಾಯುವ ಭೀತಿಯಿದೆ ಎಂದು ನುಡಿದ ಭವಿಷ್ಯಕ್ಕೆ ಇಡೀ ಗ್ರಾಮದ ಜನರು ಹೆದರಿದ್ದಾರೆ. ಹೀಗಾಗಿ ಚಂದ್ರಗ್ರಣ ದಿನದವೊತ್ತಿಗೆ ಊರು ಬಿಡದಿದ್ದರೆ ಸಾಯುವ ಭಯದಿಂದ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ಬಾಳೆ ಗ್ರಾಮದ ಹತ್ತಿರದ ಸಿಗುವಾನಿ ಗ್ರಾಮದ ಜನರೆಲ್ಲ ಊರನ್ನೇ ತೊರೆದಿದ್ದಾರೆ. ಈ ಗ್ರಾಮದಲ್ಲಿ ಕಳೆದ 15 ವರ್ಷಗಳಲ್ಲಿ 25 ಸಾವು ಸಂಭವಿಸಿವೆ.

ಹೀಗಾಗಿ ಇಡೀ ಗ್ರಾಮಕ್ಕೆ ಆವರಿಸಿದ ಆತಂಕದಿಂದ ಊರನ್ನೇ ತೊರೆದಿದ್ದಾರೆ. ರಾತ್ರೋ ರಾತ್ರಿ ಊರನ್ನೇ ತೊರೆದ 60 ಕುಟುಂಬಗಳು ಪರಸ್ಥಳಗಳಿಗೆ ತೆರಳಿದ್ದಾರೆ. ಇನ್ನು ನಾವು ಇಲ್ಲೆ ಉಳಿದರೆ ಸಾಯುವ ಭಯ ಕಾಡುವುದು ಪಕ್ಕಾ ಎಂಬುದು ಅಲ್ಲಿನವರಿಗೆ ಆತಂಕ ತಂದೊಡ್ಡಿದ ವಿಷಯವಾಗಿತ್ತು. ಮಲಯಾಳಿ ಮಾಂತ್ರಿಕನ ಭವಿಷ್ಯಕ್ಕೆ ಬೆಚ್ಚಿ ಬಿದ್ದ ಜನರು ಗ್ರಾಮ ತೊರೆದಿದ್ದಾರೆ.  ತಾವು ಸಾಕಿದ್ದ ಸಾಕು ಪ್ರಾಣಿ, ಕೋಳಿಗಳನ್ನು ಬಿಟ್ಟು ಹೋಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಟ್ರಕ್ ನಡಿ ಸಿಲುಕಿದರೂ ಈ ಮಹಿಳೆಯನ್ನು ದೇವರೇ ಕಾಪಾಡಿದ

Jyothi Malhotra: ಹೆಸರಿಗೆ ಯೂ ಟ್ಯೂಬರ್: ಪಾಕಿಸ್ತಾನಕ್ಕೆ ಗೂಢಚರ್ಯ ಮಾಡುತ್ತಿದ್ದ ಜ್ಯೋತಿ ಮಲ್ಹೋತ್ರಾ ಅರೆಸ್ಟ್

ಸಾಕ್ಷಿ ಕೇಳುವವರನ್ನು ಪಾಕ್‌ಗೆ ಕಳುಹಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಮುಂದಿನ ಸುದ್ದಿ
Show comments