Webdunia - Bharat's app for daily news and videos

Install App

ಶಾಲಾ ಬಾಲಕಿಯನ್ನು ಚುಡಾಯಿಸಿದ ಯುವಕನಿಗೆ ಬುದ್ದಿ ಕಲಿಸಿದ ಗ್ರಾಮಸ್ಥರು

Webdunia
ಗುರುವಾರ, 14 ಡಿಸೆಂಬರ್ 2017 (08:52 IST)
ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಆಟೋ ಹತ್ತುವಂತೆ ಚುಡಾಯಿಸಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದ್ದು, ಯುವಕನೊರ್ವ ಗ್ರಾಮಸ್ಥರು ಧರ್ಮದೇಟು ನೀಡಿ ಬುದ್ದಿ ಕಲಿಸಿದ್ದಾರೆ.

ಸಂಜೆ ಶಾಲೆಬಿಟ್ಟ ನಂತರ ಮನೆಗೆ ತೆರಳಿದ್ದ ಬಾಲಕಿಯನ್ನು ಆಟೋ ಹತ್ತುವಂತೆ ನಾಲ್ವರು ಯುವಕರು ಪೀಡಿಸಿರುವ ಘಟನೆ ಲಿಂಗದಹಳ್ಳಿಯಲ್ಲಿ ನಡೆದಿದೆ. ಇದನ್ನು ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಯುವಕರು ಹಲ್ಲೆಗೆ ಮುಂದಾಗಿದ್ದಾರೆ.

ಗ್ರಾಮಸ್ಥರು ಕೂಡಿಕೊಂಡು ಯುವಕರನ್ನು ಹಿಡಿಯಲು ಮುಂದಾದಾಗ ಮೂವರು ಯುವಕರು ಪರಾರಿಯಾಗಿದ್ದಾರೆ. ಚಂದ್ರ ಎಂಬ ಯುವಕನೊಬ್ಬರ ಸಿಕ್ಕಿ ಬಿದ್ದಿದ್ದಾನೆ. ಆಗ ಗ್ರಾಮಸ್ಥರು ಯುವಕನನ್ನು ಥಳಿಸಿ ಮಂಗಳಾರತಿ ಮಾಡಿದ್ದಾರೆ.

ಘಟನೆಯ ಮಾಹಿತಿ ಪಡೆದ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments