Webdunia - Bharat's app for daily news and videos

Install App

ವಾಮಾಚಾರ ಆರೋಪ: ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

Webdunia
ಭಾನುವಾರ, 16 ಸೆಪ್ಟಂಬರ್ 2018 (15:39 IST)
ಮುಳ್ಳುಹಂದಿಯ ಮುಳ್ಳನ್ನು ಬೇರೆಯವರ ಮನೆಯಲ್ಲಿ ಇಟ್ಟು ಜಗಳವಾಡೋ ಹಾಗೆ ಮಾಡ್ತಿದ್ದ ವಾಮಾಚಾರಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಗದಗ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಜಿಲ್ಲೆಯ ಮುಳಗುಂದದ ಸಿದ್ದೇಶ್ವರ ನಗರದಲ್ಲಿ ಈ ಘಟನೆ ನಡೆದಿದ್ದು, ವಾಮಾಚಾರಿಯನ್ನು  ಲಕ್ಷ್ಮಣ ಭಂಗಿ ಎಂದು ಗುರುತಿಸಲಾಗಿದೆ. ಗ್ರಾಮದ ಮಾಂತೇಶ್ ಎನ್ನೋರ ಮನೆಯ ಹೊರಗೆ ಮುಳ್ಳುಹಂದಿಯ ಮುಳ್ಳನ್ನು ಇಡುವಾಗ ವಾಮಾಚಾರಿ ಸಿಕ್ಕಿಬಿದ್ದಿದ್ದಾನೆ. ಮುಳ್ಳನ್ನು ಈ ರೀತಿ ಇಟ್ಟರೆ ಮನೆಯಲ್ಲಿ ಜಗಳಗಳಾಗಿ ಮನೆ ಬೇರೆಯಾಗುತ್ತದೆ ಎನ್ನುವ ನಂಬಿಕೆಯಿದೆ. ಈ ಹಿಂದೆಯೂ ಸಹ ಲಕ್ಷ್ಮಣ ಇದೇ ಬಗೆಯಾಗಿ‌ ಬೇರೆ ಬೇರೆ ವಾಮಾಚಾರ ಮಾಡುವಾಗ ಸಿಕ್ಕಿಬಿದ್ದಿದ್ದು, ಆಗ ಗ್ರಾಮಸ್ಥರು ಈತನಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗುತ್ತಿದೆ.  

ಬೆಳಗಿನ ಜಾವ ಈ ಘಟನೆ ನಡೆದಿದ್ದು, ಲಕ್ಷ್ಮಣ ಭಂಗಿಯನ್ನು ಹಿಡಿದ ಗ್ರಾಮಸ್ಥರು ಮುಳಗುಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಳಗುಂದ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments