Webdunia - Bharat's app for daily news and videos

Install App

ನೀವು ದೂರದರ್ಶನದಲ್ಲಿ ಕಾಣಿಸಿಕೊಂಡರೆ ವೈರಸ್ ಮಾಯವಾಗುವುದಿಲ್ಲ- ಪ್ರಧಾನಿ ಕಾಲೆಳೆದ ಸಿದ್ದರಾಮಯ್ಯ

Webdunia
ಶನಿವಾರ, 24 ಏಪ್ರಿಲ್ 2021 (11:00 IST)
ಬೆಂಗಳೂರು : ದೇಶದಾದ್ಯಂತ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಅವರು ಹೆಚ್ಚು ಪೀಡಿತ  ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ.

ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ. ಯಾವುದೇ ಉದ್ದೇಶವಿಲ್ಲದೆ ನೀವು ಪದೇ ಪದೇ ದೂರದರ್ಶನದಲ್ಲಿ ಕಾಣಿಸಿಕೊಂಡರೆ ವೈರಸ್ ಮಾಯವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಕಾಲೆಳೆದಿದ್ದಾರೆ.

ಅಲ್ಲದೇ ನೀವು ಸಿಎಂ ಗಳಿಗೆ ಪಾಠ ಕಲಿಸಲು ಮುಖ್ಯೋಪಾಧ್ಯಾಯರಲ್ಲ. ಮೊದಲು ರಾಜ್ಯ ಸರ್ಕಾರಗಳು ಸಲ್ಲಿಸಿದ ವಿನಂತಿಗಳನ್ನು ಪೂರೈಸುವ ಮೂಲಕ ನಿಮ್ಮ ಜವಾಬ್ದಾರಿಯನ್ನು ತೋರಿಸಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments