Webdunia - Bharat's app for daily news and videos

Install App

40 ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಅರೆಸ್ಟ್

Webdunia
ಶನಿವಾರ, 20 ಆಗಸ್ಟ್ 2022 (19:03 IST)
ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪೊಲೀಸರು ನಿದ್ದೆಗೆಟ್ಟು ಕಳ್ಳರನ್ನು ಖೆಡ್ಡಾಗೆ ಕೆಡವಲು ತಯಾರಿ ನಡೆಸುತ್ತಲೇ ಇರುತ್ತಾರೆ. ಇದೀಗ 40 ಪ್ರಕರಣಗಳಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡುತ್ತಿದ್ದ ಖತರ್ನಾಕ್​​ ಕಳ್ಳರನ್ನು ಖಾಕಿ ಬಲೆಗೆ ಬೀಳಿಸಿದ್ದಾರೆ. ಜಾನ್ ಮೆಲ್ವಿನ್ ಬಂಧಿತ ಮನೆಗಳ್ಳನಾಗಿದ್ದಾನೆ. ಈತ ಜೈಲಿನಲ್ಲಿನ ಕೈದಿ ಜೊತೆ ಸೇರಿ ಮನೆಗಳ್ಳತನಕ್ಕೆ ಸ್ಕೆಚ್ ಹಾಕ್ತಿದ್ದ ಎಂಬ ಮಾಹಿತಿ ತನಿಖೆ ವೇಳೆ ತಿಳಿದು ಬಂದಿದೆ. ಬೆಂಗಳೂರಿನ ಜಯನಗರ ಪೊಲೀಸರು ಜಾನ್ ಮೆಲ್ವಿನ್​​​ನನ್ನು ಬಂಧಿಸಿದ್ದು, ಬರೋಬ್ಬರಿ 800 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಹಲವು ಪೊಲೀಸ್​​ ಠಾಣೆಗಳಲ್ಲಿ ಈತನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ವು. ಇದೀಗ ಖದೀಮ ಅಂದರ್​ ಆಗಿದ್ದು, ಈತನ ಜೊತೆ ಯಾರೆಲ್ಲ ಸೇರಿ ಕಳ್ಳತನ ನಡೆಸ್ತಿದ್ರು ಹಾಗೂ ಯಾವೆಲ್ಲ ಪ್ರಕರಣಗಳಲ್ಲಿ ಈತನ ಕೈವಾಡವಿದೆ ಎಂಬ ಮಾಹಿತಿ ತನಿಖೆ ನಂತರವಷ್ಟೇ ಬೆಳಕಿಗೆ ಬರೆಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments