Webdunia - Bharat's app for daily news and videos

Install App

ತೀವ್ರ ಜ್ವರಕ್ಕೆ ಯೋಧ ಬಲಿ

Webdunia
ಸೋಮವಾರ, 25 ಜೂನ್ 2018 (18:10 IST)
ದಾವಣಗೆರೆ: ತೀವ್ರ ಜ್ವರದಿಂದ ಬಳಲುತ್ತಿದ್ದ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಚನ್ನಗಿರಿ ತಾಲೂಕಿನ ಹನಮಲಾಪುರ ಗ್ರಾಮದ ಹೊರವಲಯದಲ್ಲಿರುವ ಜೈಪುರ ತಾಂಡಾ ನಿವಾಸಿ ಜಗದೀಶ್ (24) ಸಾವನ್ನಪ್ಪಿದ ಯೋಧರಾಗಿದ್ದಾರೆ.

ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಜಗದೀಶ್ ಕಳೆದ ಎರಡುದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಯೋಧ ಸಾವನ್ನಪ್ಪಿದ್ದಾರೆ.

ಮೃತ ಯೋಧ ಜಗದೀಶ್ ಕಳೆದ ಐದು ವರ್ಷಗಳಿಂದ ಆಸ್ಸಾಂ ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಕಲ ಸರಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಸಲಾಯಿತು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments