Webdunia - Bharat's app for daily news and videos

Install App

ಮಣ್ಣಲ್ಲಿ ಮಣ್ಣಾದ ವೀರ ಮರಣ ಹೊಂದಿದ ಯೋಧ

Webdunia
ಗುರುವಾರ, 29 ನವೆಂಬರ್ 2018 (16:27 IST)
ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ಹೋರಾಡಿ ವೀರ ಮರಣ ಹೊಂದಿದ ವೀರಯೋಧ ಪ್ರಕಾಶ ಜಾಧವ ಮಣ್ಣಲ್ಲಿ ಮಣ್ಣಾಗಿದ್ದಾರೆ. 

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೂಧಿಹಾಳ ಗ್ರಾಮದಲ್ಲಿ ವೀರ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ನೆರವೇರಿತು.

ಯೋಧ ಪ್ರಕಾಶ ಸಾವಿನಿಂದಾಗಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದಲ್ಲಿ ಯೋಧನ ಪಾರ್ಥಿವ ಶರಿರದ ಮೆರವಣಿಗೆ ನಡೆಸಲಾಯಿತು. ಯೋಧನ ಅಂತ್ಯಕ್ರಿಯೆಗೆ ಸುತ್ತಲು ಹತ್ತಾರು ಗ್ರಾಮದ ಜನ ಸಾಗರವೇ ಹರಿದು ಬಂದಿದ್ದು ಅಮರ ರಹೆ, ಅಮರ ರಹೆ, ಪ್ರಕಾಶ ಜಾಧವ್ ಅಮರ ರಹೆ ,ಎಂಬ ಘೋಷ ವಾಕ್ಯದೊಡನೆ ಭಾವನಾತ್ಮಕ ವಿದಾಯ ಹೇಳಿದರು. 
ಹುತಾತ್ಮ ಯೋಧ ಪ್ರಕಾಶ ಜಾಧವ ತಂದೆ ತಾಯಿ ಪತ್ನಿ ಹಾಗೂ ಮೂರು ತಿಂಗಳ ಹೆಣ್ಣು ಮಗುವನ್ನ ಅಗಲಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಯೋಧನ ಅಂತ್ಯ ಸಂಸ್ಕಾರಲ್ಲಿ 10 ಸಾವಿರಕ್ಕಿಂತಲೂ ಹೆಚ್ಚಿನ ಜನ ಭಾಗಿಯಾಗಿದ್ದರು. ಅಲ್ಲದೆ ಜನಪ್ರತಿನಿಧಿಗಳಾದ ಸಂಸದ ಪ್ರಕಾರ ಹುಕ್ಕೇರಿ, ಶಾಸಕಿ ಶಶಿಕಲಾ ಜೊಲ್ಲೆ, ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments