Webdunia - Bharat's app for daily news and videos

Install App

ಡಿಸೆಂಬರ್ 1 ರಿಂದ ಕಾಲುವೆಗೆ ನೀರು ಹರಿಯೋದಿಲ್ಲ

Webdunia
ಶುಕ್ರವಾರ, 30 ನವೆಂಬರ್ 2018 (19:01 IST)
ಹಿಂಗಾರು ಮಳೆಯು ಬಾರದೆ ಸಂಪೂರ್ಣ ಕೈಕೊಟ್ಟಿರುವುದರಿಂದ ಡಿ. 1ರಿಂದ ಕಾಲುವೆಗೆ ನೀರನ್ನು ಹರಿಸೋದನ್ನು ಸ್ಥಗಿತಗೊಳಿಸಲಾಗುತ್ತಿದೆ.

ಗಂಡೋರಿನಾಲಾ ಜಲಾಶಯದಲ್ಲಿ ಸಧ್ಯಕ್ಕೆ 1.320 ಟಿಎಂಸಿ ನೀರು ಲಭ್ಯವಿದೆ. ಈ ನೀರನ್ನು ಬೇಸಿಗೆವರೆಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಾಗಿದೆ. ಹಿಂಗಾರು ಮಳೆಯು ಬಾರದೆ ಸಂಪೂರ್ಣ ಕೈಕೊಟ್ಟಿರುವುದರಿಂದ ಅನಿವಾರ್ಯವಾಗಿ ಕಾಲುವೆ ನೀರನ್ನು 2018ರ ಡಿಸೆಂಬರ್ 1 ರಿಂದ ಸ್ಥಗಿತಗೊಳಿಸಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಐಪಿಸಿ ವಿಭಾಗ ನಂ. 1ರ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

      ಈ ವರ್ಷ ಮಳೆಯ ಅಭಾವ ಇದೆ. ಬೆಳೆ ಬೆಳೆಯಲು ಹಾಗೂ ದನಕರುಗಳಿಗೆ  ನೀರಿನ  ಅವಶ್ಯಕತೆಯಿದೆ. ಹೀಗಾಗಿ   ಗಂಡೋರಿನಾಲಾ ಯೋಜನೆಯಿಂದ 2018ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆ ಜಾಲದಲ್ಲಿ ನಡೆಯುತ್ತಿರುವ ಆಧುನೀಕರಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಮೇಲಾಧಿಕಾರಿಗಳ ಪರವಾನಿಗೆ ಪಡೆದು  ನವೆಂಬರ್ 7 ರಿಂದ ಕಾಲುವೆಯಲ್ಲಿ ನೀರು ಬಿಡಲಾಗಿದ್ದು, ರೈತರು ಈ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments