Webdunia - Bharat's app for daily news and videos

Install App

ಡಿಸೆಂಬರ್ 1 ರಿಂದ ಕಾಲುವೆಗೆ ನೀರು ಹರಿಯೋದಿಲ್ಲ

Webdunia
ಶುಕ್ರವಾರ, 30 ನವೆಂಬರ್ 2018 (19:01 IST)
ಹಿಂಗಾರು ಮಳೆಯು ಬಾರದೆ ಸಂಪೂರ್ಣ ಕೈಕೊಟ್ಟಿರುವುದರಿಂದ ಡಿ. 1ರಿಂದ ಕಾಲುವೆಗೆ ನೀರನ್ನು ಹರಿಸೋದನ್ನು ಸ್ಥಗಿತಗೊಳಿಸಲಾಗುತ್ತಿದೆ.

ಗಂಡೋರಿನಾಲಾ ಜಲಾಶಯದಲ್ಲಿ ಸಧ್ಯಕ್ಕೆ 1.320 ಟಿಎಂಸಿ ನೀರು ಲಭ್ಯವಿದೆ. ಈ ನೀರನ್ನು ಬೇಸಿಗೆವರೆಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಾಗಿದೆ. ಹಿಂಗಾರು ಮಳೆಯು ಬಾರದೆ ಸಂಪೂರ್ಣ ಕೈಕೊಟ್ಟಿರುವುದರಿಂದ ಅನಿವಾರ್ಯವಾಗಿ ಕಾಲುವೆ ನೀರನ್ನು 2018ರ ಡಿಸೆಂಬರ್ 1 ರಿಂದ ಸ್ಥಗಿತಗೊಳಿಸಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಐಪಿಸಿ ವಿಭಾಗ ನಂ. 1ರ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

      ಈ ವರ್ಷ ಮಳೆಯ ಅಭಾವ ಇದೆ. ಬೆಳೆ ಬೆಳೆಯಲು ಹಾಗೂ ದನಕರುಗಳಿಗೆ  ನೀರಿನ  ಅವಶ್ಯಕತೆಯಿದೆ. ಹೀಗಾಗಿ   ಗಂಡೋರಿನಾಲಾ ಯೋಜನೆಯಿಂದ 2018ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆ ಜಾಲದಲ್ಲಿ ನಡೆಯುತ್ತಿರುವ ಆಧುನೀಕರಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಮೇಲಾಧಿಕಾರಿಗಳ ಪರವಾನಿಗೆ ಪಡೆದು  ನವೆಂಬರ್ 7 ರಿಂದ ಕಾಲುವೆಯಲ್ಲಿ ನೀರು ಬಿಡಲಾಗಿದ್ದು, ರೈತರು ಈ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments