Webdunia - Bharat's app for daily news and videos

Install App

ಕಾಲುವೆ ಒಡೆದು ನದಿ ಸೇರ್ತಿರುವ ನೀರು

Webdunia
ಶನಿವಾರ, 10 ಸೆಪ್ಟಂಬರ್ 2022 (20:30 IST)
ಕಾಲುವೆ ಒಡೆದ ಹಿನ್ನೆಲೆಯಲ್ಲಿ ನೀರು ನದಿಗೆ ಹರಿದು ಪೋಲಾಗುತ್ತಿದೆ. ತುಮಕೂರಿನ ಮಧುಗಿರಿ ತಾಲೂಕಿನ ಕಲಿದೇವಪುರ ಗ್ರಾಮದ ಬಳಿ ಘಟನೆ ನಡೆದಿದೆ. ರೈತರ ಜಮೀನುಗಳ‌ ಮೂಲಕ ಕಾಲುವೆ ನೀರು ಕುಮಧ್ವತಿ ನದಿಯನ್ನು ಸೇರುತ್ತಿದೆ. ಕೆರೆ ಸೇರಬೇಕಾದ ನೀರು ಕುಮಧ್ವತಿ ನದಿಗೆ ಸೇರುತ್ತಿದ್ದು, ಇದಕ್ಕೆ ರೈತರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನೀರು ನದಿಯ ಮೂಲಕ ಆಂಧ್ರಕ್ಕೆ ಹೋಗ್ತಿದೆ ಎಂದ ರೈತರು, ಸಣ್ಣ ನೀರಾವರಿ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ರು.  1 ವರ್ಷದಿಂದ ಕಾಲುವೆ ಒಡೆದ್ರೂ ಸಣ್ಣ ನೀರಾವರಿ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.  ನದಿಗೆ ಹೋಗುವ ನೀರನ್ನ ನಿಲ್ಲಿಸುವಂತೆ ರೈತರು ಒತ್ತಾಯಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments